Webdunia - Bharat's app for daily news and videos

Install App

ಸಿದ್ಧಾರ್ಥ್ ಸಾವಿಗೆ ಐಟಿ ಇಲಾಖೆ ಮೇಲೆ ಆರೋಪ ಮಾಡಿ ಟ್ರೋಲ್ ಆದ ಸಿದ್ದರಾಮಯ್ಯ

Webdunia
ಬುಧವಾರ, 31 ಜುಲೈ 2019 (10:26 IST)
ಬೆಂಗಳೂರು: ಮಾಜಿ ಸಿಎಂ ಎಸ್ಎಂ ಕೃಷ್ಣ ಅಳಿಯ ಸಿದ್ಧಾರ್ಥ್ ಸಾವಿಗೆ ಐಟಿ ಇಲಾಖೆಯ ಕಿರುಕುಳ ಕಾರಣ ಎಂದು ಪರೋಕ್ಷವಾಗಿ ಆರೋಪಿಸಿ ಸರಣಿ ಟ್ವೀಟ್ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಟ್ರೋಲ್ ಗೊಳಗಾಗಿದ್ದಾರೆ.


ಸಿದ್ಧಾರ್ಥ್ ರನ್ನು ಸಾವಿಗೆ ದೂಡಿದ ಕಾರಣಗಳು ಮತ್ತು ಅದರ ಹಿಂದಿನ ಕಾಣದ ಕೈಗಳ ಬಗ್ಗೆ ಸಮಗ್ರ ತನಿಖೆಯಾದರೆ ಮಾತ್ರ ಅವರ ಸಾವಿಗೆ ನಿಜವಾದ ಶ್ರದ್ಧಾಂಜಲಿ ಸಿಕ್ಕಂತಾಗುತ್ತದೆ ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದರು.

ಇದಕ್ಕೆ  ಪ್ರತಿಕ್ರಿಯಿಸಿರುವ ಟ್ವಿಟರಿಗರು ಆವತ್ತು ಡಿವೈಎಸ್ ಪಿ ಗಣಪತಿ ಮತ್ತು ಡಿಕೆ ರವಿ ಪ್ರಕರಣದಲ್ಲೂ ಹೀಗೇ ಆಗಬೇಕಿತ್ತು ಅಲ್ವಾ ಸರ್? ಎಂದು ಟಾಂಗ್ ಹೊಡೆದಿದ್ದಾರೆ.  ಮತ್ತೆ ಕೆಲವರು ಬಿಜೆಪಿ ಸರ್ಕಾರ ಇದೆಯಲ್ವಾ? ಸತ್ಯ ಆಚೆಗೆ ಬಂದೇ ಬರುತ್ತದೆ ಎಂದು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments