Webdunia - Bharat's app for daily news and videos

Install App

ಸಿದ್ದು ಸಿಎಂ ಇಬ್ರಾಹಿಂಗೆ ಕರೆ

Webdunia
ಸೋಮವಾರ, 7 ಫೆಬ್ರವರಿ 2022 (15:40 IST)
ಪಕ್ಷ ಬಿಡುವ ಹೇಳಿಕೆ ನೀಡಿರುವ ಸಿಎಂ ಇಬ್ರಾಹಿಂಗೆ ವಿಪಕ್ಷನಾಯಕ ಸಿದ್ದರಾಮಯ್ಯ ಕರೆ ಮಾಡಿ ಪಕ್ಷ ಬಿಡದಂತೆ ತಿಳಿಸಿ ದ್ದಾರೆ. ಬೆಂಗಳೂರಿನಲ್ಲಿ ದೂರವಾಣಿ ಕರೆ ಮಾಡಿರುವ ಸಿದ್ದರಾಮಯ್ಯ, ಪಕ್ಷ ಬಿಡಬೇಡ, ಮುಂದೆ ಸ್ಥಾನಮಾನ‌ ಕೊಡೋಣ ಎಂದು ಹೇಳಿ ದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಇಬ್ರಾಹಿಂ, ಆಯ್ತು ನೋಡೋಣ ಎಂದು ಕರೆ ಕಟ್ ಮಾಡಿದ್ದಾರೆ ಎಂದು ಹೇಳಲಾಗಿದೆ. ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಸಿದ್ಧು, ಸಿಎಂ ಇಬ್ರಾಹಿಂ ಜೊತೆ ಮಾತನಾಡಿದ್ದು, ಪಕ್ಷ ಬಿಡದಂತೆ ಮನವಿ ಮಾಡಲಾಗಿದೆ. ಅಲ್ಲದೇ ಮಹದೇ ವಪ್ಪ ಅವರು ಕೂಡ ಇಬ್ರಾಹಿಂ ಭೇಟಿ ಮಾಡಿ ಪಕ್ಷ ಬಿಡದಂತೆ ಒತ್ತಾಯ ಮಾಡಿದ್ದಾರೆ. ಮುಂದಿನ ಬೆಳವಣಿಗೆ ನೋಡೋಣ ಇನ್ನೂ ಚರ್ಚೆ ಮಾಡಲಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಟ್ರಿಕ್ ಬೈಕ್‌ನಲ್ಲಿ ಇರುವಾಗಲೇ ಬ್ಯಾಟರಿ ಸ್ಫೋಟ, ಸಮಯಕ್ಕೆ ಸರಿಯಾಗಿ ದೂರ ಸರಿದಿದ್ದರಿಂದ ಉಳಿಯಿತು ಪ್ರಾಣ , Video

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಮುಂದಿನ ಸುದ್ದಿ
Show comments