ಸಿದ್ದು ಸಿಎಂ ಇಬ್ರಾಹಿಂಗೆ ಕರೆ

Webdunia
ಸೋಮವಾರ, 7 ಫೆಬ್ರವರಿ 2022 (15:40 IST)
ಪಕ್ಷ ಬಿಡುವ ಹೇಳಿಕೆ ನೀಡಿರುವ ಸಿಎಂ ಇಬ್ರಾಹಿಂಗೆ ವಿಪಕ್ಷನಾಯಕ ಸಿದ್ದರಾಮಯ್ಯ ಕರೆ ಮಾಡಿ ಪಕ್ಷ ಬಿಡದಂತೆ ತಿಳಿಸಿ ದ್ದಾರೆ. ಬೆಂಗಳೂರಿನಲ್ಲಿ ದೂರವಾಣಿ ಕರೆ ಮಾಡಿರುವ ಸಿದ್ದರಾಮಯ್ಯ, ಪಕ್ಷ ಬಿಡಬೇಡ, ಮುಂದೆ ಸ್ಥಾನಮಾನ‌ ಕೊಡೋಣ ಎಂದು ಹೇಳಿ ದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಇಬ್ರಾಹಿಂ, ಆಯ್ತು ನೋಡೋಣ ಎಂದು ಕರೆ ಕಟ್ ಮಾಡಿದ್ದಾರೆ ಎಂದು ಹೇಳಲಾಗಿದೆ. ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಸಿದ್ಧು, ಸಿಎಂ ಇಬ್ರಾಹಿಂ ಜೊತೆ ಮಾತನಾಡಿದ್ದು, ಪಕ್ಷ ಬಿಡದಂತೆ ಮನವಿ ಮಾಡಲಾಗಿದೆ. ಅಲ್ಲದೇ ಮಹದೇ ವಪ್ಪ ಅವರು ಕೂಡ ಇಬ್ರಾಹಿಂ ಭೇಟಿ ಮಾಡಿ ಪಕ್ಷ ಬಿಡದಂತೆ ಒತ್ತಾಯ ಮಾಡಿದ್ದಾರೆ. ಮುಂದಿನ ಬೆಳವಣಿಗೆ ನೋಡೋಣ ಇನ್ನೂ ಚರ್ಚೆ ಮಾಡಲಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೆಟ್ರೋ ಸ್ಟೇಷನ್ ನಲ್ಲಿ ಮಗನನ್ನು ಗರ್ಲ್ ಫ್ರೆಂಡ್ ಜೊತೆ ನೋಡಿದ ತಾಯಿ: ಮುಂದೇನಾಯ್ತು ವಿಡಿಯೋ ನೋಡಿ

ಜಲ ಮಂಡಲಿ ಎಡವಟ್ಟಿಗೆ ಯುವಕ ಬಲಿ, ಉಪಗುತ್ತಿಗೆದಾರ ಅರೆಸ್ಟ್‌

ಮೃತದೇಹ ತಂದು ಪ್ರತಿಭಟನೆ, ಹಲವರ ವಿರುದ್ಧ ದಾಖಲಾಯಿತು ಕೇಸ್‌

ವಸತಿ ಶಾಲೆಯಲ್ಲಿ ಓದುತ್ತಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಗರ್ಭಿಣಿ, ಇವನೇ ಬಂಧಿತ

ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಅಜಿತ್ ಪವಾರ್ ಸಾವಿನ ಬಗ್ಗೆ ಎಸ್‌ಪಿ ನಾಯಕ ಸ್ಟೋಟಕ ಮಾಹಿತಿ

ಮುಂದಿನ ಸುದ್ದಿ
Show comments