Webdunia - Bharat's app for daily news and videos

Install App

ಸಿದ್ದರಾಮಯ್ಯನವರ ಬಂಗಲೆ ಇದೀಗ ಕೆಜೆ ಜಾರ್ಜ್ ಗೆ

Webdunia
ಶುಕ್ರವಾರ, 13 ಜುಲೈ 2018 (11:26 IST)
ಬೆಂಗಳೂರು: ಸಿಎಂ ಆಗಿದ್ದಾಗ ತಮಗೆ ನೀಡಲಾಗಿದ್ದ ಸರ್ಕಾರಿ ಬಂಗಲೆ ‘ಕಾವೇರಿ’ಯನ್ನು ಇದೀಗ ಸಿದ್ದರಾಮಯ್ಯ ತಮ್ಮ ಪರಮಾಪ್ತ ಸಚಿವ ಕೆಜೆ ಜಾರ್ಜ್ ಗೆ ನೀಡಬೇಕಾಗಿದೆ.

ಸಿದ್ದರಾಮಯ್ಯ ಬಳಸುತಿದ್ದ ಕಾವೇರಿ ನಿವಾಸವನ್ನು ಕುಮಾರಸ್ವಾಮಿ ಸಂಪುಟದಲ್ಲಿ ಕೈಗಾರಿಕಾ ಸಚಿವ ಕೆಜೆ ಜಾರ್ಜ್ ಗೆ ನೀಡಲಾಗಿದೆ. ಆದರೆ ಸಿದ್ದರಾಮಯ್ಯ ಇನ್ನೂ ಕಾವೇರಿ ನಿವಾಸದಲ್ಲಿಯೇ ಇದ್ದಾರೆ.

ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡುವುದರ ಮೂಲಕ ಸರ್ಕಾರಿ ಬಂಗಲೆ ನೀಡಲು ಅನುಕೂಲ ಮಾಡಿಕೊಡಲಾಗುವುದು ಎಂಬ ಮಾತುಗಳು ಕೇಳಿಬರುತ್ತಿತ್ತು. ಆದರೆ  ಅದು ಸುಳ್ಳಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments