Webdunia - Bharat's app for daily news and videos

Install App

ಸಿದ್ದರಾಮಯ್ಯ ವಿರುದ್ಧ ಶಾಮನೂರು ವಾಗ್ದಾಳಿ

ಶಾಮನೂರು ಶಿವಶಂಕರಪ್ಪ
Webdunia
ಶುಕ್ರವಾರ, 19 ಅಕ್ಟೋಬರ್ 2018 (19:37 IST)
ಪ್ರತ್ಯೇಕ ಧರ್ಮ ಮತ್ತೆ ಜಗಳ ಪ್ರಾರಂಭ ಆಗಿದೆ. ಎಂ.ಬಿ. ಪಾಟೀಲ್, ವಿನಯ್ ಕುಲಕರ್ಣಿ ಮಾತು ಕೇಳಿ ಸಿದ್ದರಾಮಯ್ಯ ಪ್ರತ್ಯೇಕ ಧರ್ಮ ಶಿಫಾರಸು ಮಾಡಿ ತಪ್ಪು ಮಾಡಿ, ಸಮಾಜ ಒಡೆಯಲು ಮುಂದಾಗಿದ್ರು ಎಂದು ದಾವಣಗೆರೆಯಲ್ಲಿ ಶಾಸಕ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಾಗ್ದಾಳಿ ನಡೆಸಿದ್ದಾರೆ.

ಜಾತಿಗಣತಿ ಮಾಡಿ ಸಮಾಜ ಒಡೆಯಲು ನೋಡಿದ್ರು, 110 ವರ್ಷ  ಸುಮ್ಮನಿದ್ದು ಇವಾಗ
ಎಂ.ಬಿ. ಪಾಟೀಲ್, ವಿನಯ್ ಕುಲಕರ್ಣಿ ಜೋರ್ ಮಾಡ್ತಾರೆ. ಇವರೇನು ಸುಪ್ರಿಂ..? ಎಂದು ಪ್ರಶ್ನೆ ಮಾಡಿದ್ರು.
ಡಿಕೆ‌ ವಿರುದ್ದ ದೂರು ಕೊಡ್ತಿವಿ ಎಂದಿದ್ದಾರೆ.

ಎಂ.ಬಿ. ಪಾಟೀಲ್, ವಿನಯ್ ವಿರುದ್ದ ನಾವು ಪಕ್ಷಕ್ಕೆ ದೂರ ಕೊಡ್ತಿವಿ. ಸಮಾಜ ಒಡೆಯುವ ಕೆಲಸ ತಪ್ಪು, ಬಿಡಬೇಕು, ಹಣ ಗರ್ವ ಬಿಟ್ಟು ಸರಿಯಾಗಿ ಮಾತನಾಡಲಿ, ಸಮಾಜ ಒಂದಾಗಲು ಸಹಕರಿಸಲಿ ಎಂದು ಶಾಮನೂರು ಹೇಳಿದ್ರು.
ಇನ್ನೂ ಬಸವಪ್ರಭು,  ಮೃತ್ಯುಂಜಯನಾಗಲಿ ಯಾರು ಸಮಾಜ ಒಡೆಯಬಾರದು. ವೀರಶೈವ ಅಂದ್ರು ಒಂದೇ, ಲಿಂಗಾಯಿತ ಒಂದೇ ಎಂದು ಸ್ವಾಮಿಗಳ ವಿರುದ್ದ ಶಾಮನೂರು ಏಕವಚನ ಪ್ರಯೋಗಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments