Webdunia - Bharat's app for daily news and videos

Install App

ಸಿದ್ದರಾಮಯ್ಯ ವಿರುದ್ಧ ಶಾಮನೂರು ವಾಗ್ದಾಳಿ

Webdunia
ಶುಕ್ರವಾರ, 19 ಅಕ್ಟೋಬರ್ 2018 (19:37 IST)
ಪ್ರತ್ಯೇಕ ಧರ್ಮ ಮತ್ತೆ ಜಗಳ ಪ್ರಾರಂಭ ಆಗಿದೆ. ಎಂ.ಬಿ. ಪಾಟೀಲ್, ವಿನಯ್ ಕುಲಕರ್ಣಿ ಮಾತು ಕೇಳಿ ಸಿದ್ದರಾಮಯ್ಯ ಪ್ರತ್ಯೇಕ ಧರ್ಮ ಶಿಫಾರಸು ಮಾಡಿ ತಪ್ಪು ಮಾಡಿ, ಸಮಾಜ ಒಡೆಯಲು ಮುಂದಾಗಿದ್ರು ಎಂದು ದಾವಣಗೆರೆಯಲ್ಲಿ ಶಾಸಕ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಾಗ್ದಾಳಿ ನಡೆಸಿದ್ದಾರೆ.

ಜಾತಿಗಣತಿ ಮಾಡಿ ಸಮಾಜ ಒಡೆಯಲು ನೋಡಿದ್ರು, 110 ವರ್ಷ  ಸುಮ್ಮನಿದ್ದು ಇವಾಗ
ಎಂ.ಬಿ. ಪಾಟೀಲ್, ವಿನಯ್ ಕುಲಕರ್ಣಿ ಜೋರ್ ಮಾಡ್ತಾರೆ. ಇವರೇನು ಸುಪ್ರಿಂ..? ಎಂದು ಪ್ರಶ್ನೆ ಮಾಡಿದ್ರು.
ಡಿಕೆ‌ ವಿರುದ್ದ ದೂರು ಕೊಡ್ತಿವಿ ಎಂದಿದ್ದಾರೆ.

ಎಂ.ಬಿ. ಪಾಟೀಲ್, ವಿನಯ್ ವಿರುದ್ದ ನಾವು ಪಕ್ಷಕ್ಕೆ ದೂರ ಕೊಡ್ತಿವಿ. ಸಮಾಜ ಒಡೆಯುವ ಕೆಲಸ ತಪ್ಪು, ಬಿಡಬೇಕು, ಹಣ ಗರ್ವ ಬಿಟ್ಟು ಸರಿಯಾಗಿ ಮಾತನಾಡಲಿ, ಸಮಾಜ ಒಂದಾಗಲು ಸಹಕರಿಸಲಿ ಎಂದು ಶಾಮನೂರು ಹೇಳಿದ್ರು.
ಇನ್ನೂ ಬಸವಪ್ರಭು,  ಮೃತ್ಯುಂಜಯನಾಗಲಿ ಯಾರು ಸಮಾಜ ಒಡೆಯಬಾರದು. ವೀರಶೈವ ಅಂದ್ರು ಒಂದೇ, ಲಿಂಗಾಯಿತ ಒಂದೇ ಎಂದು ಸ್ವಾಮಿಗಳ ವಿರುದ್ದ ಶಾಮನೂರು ಏಕವಚನ ಪ್ರಯೋಗಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments