Webdunia - Bharat's app for daily news and videos

Install App

ಸಿದ್ದರಾಮಯ್ಯ ವಿರುದ್ಧ ಶಾಮನೂರು ವಾಗ್ದಾಳಿ

Webdunia
ಶುಕ್ರವಾರ, 19 ಅಕ್ಟೋಬರ್ 2018 (19:37 IST)
ಪ್ರತ್ಯೇಕ ಧರ್ಮ ಮತ್ತೆ ಜಗಳ ಪ್ರಾರಂಭ ಆಗಿದೆ. ಎಂ.ಬಿ. ಪಾಟೀಲ್, ವಿನಯ್ ಕುಲಕರ್ಣಿ ಮಾತು ಕೇಳಿ ಸಿದ್ದರಾಮಯ್ಯ ಪ್ರತ್ಯೇಕ ಧರ್ಮ ಶಿಫಾರಸು ಮಾಡಿ ತಪ್ಪು ಮಾಡಿ, ಸಮಾಜ ಒಡೆಯಲು ಮುಂದಾಗಿದ್ರು ಎಂದು ದಾವಣಗೆರೆಯಲ್ಲಿ ಶಾಸಕ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಾಗ್ದಾಳಿ ನಡೆಸಿದ್ದಾರೆ.

ಜಾತಿಗಣತಿ ಮಾಡಿ ಸಮಾಜ ಒಡೆಯಲು ನೋಡಿದ್ರು, 110 ವರ್ಷ  ಸುಮ್ಮನಿದ್ದು ಇವಾಗ
ಎಂ.ಬಿ. ಪಾಟೀಲ್, ವಿನಯ್ ಕುಲಕರ್ಣಿ ಜೋರ್ ಮಾಡ್ತಾರೆ. ಇವರೇನು ಸುಪ್ರಿಂ..? ಎಂದು ಪ್ರಶ್ನೆ ಮಾಡಿದ್ರು.
ಡಿಕೆ‌ ವಿರುದ್ದ ದೂರು ಕೊಡ್ತಿವಿ ಎಂದಿದ್ದಾರೆ.

ಎಂ.ಬಿ. ಪಾಟೀಲ್, ವಿನಯ್ ವಿರುದ್ದ ನಾವು ಪಕ್ಷಕ್ಕೆ ದೂರ ಕೊಡ್ತಿವಿ. ಸಮಾಜ ಒಡೆಯುವ ಕೆಲಸ ತಪ್ಪು, ಬಿಡಬೇಕು, ಹಣ ಗರ್ವ ಬಿಟ್ಟು ಸರಿಯಾಗಿ ಮಾತನಾಡಲಿ, ಸಮಾಜ ಒಂದಾಗಲು ಸಹಕರಿಸಲಿ ಎಂದು ಶಾಮನೂರು ಹೇಳಿದ್ರು.
ಇನ್ನೂ ಬಸವಪ್ರಭು,  ಮೃತ್ಯುಂಜಯನಾಗಲಿ ಯಾರು ಸಮಾಜ ಒಡೆಯಬಾರದು. ವೀರಶೈವ ಅಂದ್ರು ಒಂದೇ, ಲಿಂಗಾಯಿತ ಒಂದೇ ಎಂದು ಸ್ವಾಮಿಗಳ ವಿರುದ್ದ ಶಾಮನೂರು ಏಕವಚನ ಪ್ರಯೋಗಿಸಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments