Webdunia - Bharat's app for daily news and videos

Install App

ಕೈಗೆ ಬಳೆ ತೊಟ್ಟುಕೊಳ್ಳಿ ಎಂದ ಶೋಭಾ ಕರಂದ್ಲಾಜೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

Webdunia
ಗುರುವಾರ, 16 ಮೇ 2019 (14:15 IST)
ಬೆಂಗಳೂರು : ಕೆಲಸ ಮಾಡಲು ಆಗದಿದ್ದರೇ ಕೈಗೆ ಬಳೆ ತೊಟ್ಟುಕೊಳ್ಳಿ ಎಂದು ಕಿಡಿಕಾರಿದ್ದ ಸಂಸದೆ ಶೋಭಾ ಕರಂದ್ಲಾಜೆಗೆ ಸಿದ್ದರಾಮಯ್ಯ ಇದೀಗ ತಿರುಗೇಟು ನೀಡಿದ್ದಾರೆ.




ಈ ಬಗ್ಗೆ ಸಿದ್ದರಾಮಯ್ಯ ಟ್ವಿಟ್ ಮಾಡಿ, ಕುಮಾರಿ ಶೋಭಾ ಕರಂದ್ಲಾಜೆಯವರೇ, ಓರ್ವ ಹೆಣ್ಣಾಗಿ ತಾವು ಮಹಿಳಾ ಸಂಕುಲವೇ ಅಸಮರ್ಥರು ಎಂಬಂತೆ ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.


ಜೊತೆಗೆ ಸಂಸದರಾಗಿ ತಾವೊಬ್ಬರು ಸರಿಯಾಗಿ ಕೆಲಸ ಮಾಡಿಲ್ಲ ಎಂಬ ಮಾತ್ರಕ್ಕೆ ಬಳೆ ತೊಟ್ಟವರೆಲ್ಲ ಕೆಲಸ ಮಾಡಲಾಗದವರು ಎಂದಲ್ಲ. ನೆನಪಿರಲಿ, ಚೆನ್ನಮ್ಮ, ಓಬವ್ವ, ಇಂದಿರಾಗಾಂಧಿ ಇವರೆಲ್ಲ ಬಳೆ ತೊಟ್ಟೆ ಸಾಧನೆಯ ಉತ್ತುಗಂಕ್ಕೆ ಏರಿದವರು ಎಂದು ಶೋಭಾ ಕರಂದ್ಲಾಜೆ ಮಾತಿಗೆ ತಿರುಗೇಟು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ