Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಬದ್ಧ ವೈರಿಗಳು

ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಬದ್ಧ ವೈರಿಗಳು
ಬೆಂಗಳೂರು , ಶನಿವಾರ, 14 ಡಿಸೆಂಬರ್ 2019 (15:58 IST)
ಮಾಜಿ ಸಿಎಂ ಸಿದ್ದರಾಮಯ್ಯರನ್ನ ಅವರ ಬದ್ಧ ವೈರಿಗಳು ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ.

ಅನಾರೋಗ್ಯದಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿರೋ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಹೆಚ್.ವಿಶ್ವನಾಥ್, ಜಿ.ಟಿ.ದೇವೇಗೌಡ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ರು.
webdunia

ರಾಜಕೀಯ ರಂಗದಲ್ಲಿ ಕಟ್ಟಾ ವಿರೋಧಿಗಳಾಗಿರೋ ಮೂವರೂ ಒಂದೆಡೆ ಸೇರಿದಾಗ ವಯಕ್ತಿಕವಾಗಿ ಮಾತುಕತೆ ನಡೆಸಿದ್ದಾರೆ.

ಆರೋಪ, ಟೀಕೆಗಳು, ದೂಷಣೆಯಲ್ಲೇ ಯಾವಾಗಲೂ ಸದ್ದು ಮಾಡೋ ಈ ಮೂವರು ನಾಯಕರು ಆಸ್ಪತ್ರೆಯಲ್ಲಿ ಭೇಟಿಯಾದಾಗ ಆತ್ಮೀಯತೆಯಿಂದ ಮಾತನಾಡಿರೋದು ವಿಶೇಷ.



Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಹೊಸ ಶಾಸಕರಿಗೆ ಭಾರೀ ಸಂಕಷ್ಟ - ಕ್ರಿಸ್ ಮಸ್ ಬಳಿಕ ಸಚಿವ ಸಂಪುಟ ವಿಸ್ತರಣೆ