Webdunia - Bharat's app for daily news and videos

Install App

ದೆಹಲಿಗೆ ಪ್ರಯಾಣಿಸಿದ ಸಿದ್ದು, ಡಿಕೆಶಿ

Webdunia
ಸೋಮವಾರ, 19 ಜುಲೈ 2021 (20:32 IST)
ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿದರು.
ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಕುರಿತ ಹೇಳಿಕೆ ಹಾಗೂ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆ ಹಾಗೂ ಪದಾಧಿಕಾರಿಗಳ ಆಯ್ಕೆ ಕುರಿತು ಚರ್ಚಿಸಲು ಹೈಕಮಾಂಡ್ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಬರುವಂ
ತೆ ಸೂಚಿಸಿದೆ.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಒಟ್ಟಿಗೆ ದೆಹಲಿಗೆ ತೆರಳಬೇಕಿತ್ತು. ಆದರೆ ಡಿಕೆ ಶಿವಕುಮಾರ್ ತಡವಾಗಿ ಬಂದಿದ್ದರಿಂದ ಸಿದ್ದರಾಮಯ್ಯ, ಜಮೀರ್ ಅಹ್ಮದ್ ಅವರನ್ನು ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಕರೆಸಿಕೊಂಡು ಜೊತೆಯಾಗಿ ದೆಹಲಿಗೆ ಪ್ರಯಾಣ ಬೆಳೆಸಿದರು.
ಡಿಕೆ ಶಿವಕುಮಾರ್ ಒಂಟಿಯಾಗಿ ಸೋಮವಾರ ಒಂದು ಗಂಟೆ ತಡವಾಗಿ ರಾತ್ರಿ 7.40ರ ವಿಮಾನದಲ್ಲಿ ಕೆಐಎಎಲ್ ನಿಂದ ದೆಹಲಿಗೆ ತೆರಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments