Select Your Language

Notifications

webdunia
webdunia
webdunia
webdunia

ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು
ಬೆಂಗಳೂರು , ಬುಧವಾರ, 11 ಡಿಸೆಂಬರ್ 2019 (10:13 IST)
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಅವರನ್ನು ಖಾಸಗಿ  ಆಸ್ಪತ್ರೆಗೆ ದಾಖಲಿಸಲಾಗಿದೆ.



ಇಂದು ಬೆಳಿಗ್ಗೆ ಅವರಿಗೆ ರಕ್ತದೊತ್ತಡ ಹೆಚ್ಚಾಗಿದ್ದು, ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿದ್ದ ತೊಡಗಿದ್ದ ಪರಿಣಾಮ ಅವರ ಆರೋಗ್ಯ ಹದಗೆಟ್ಟಿದೆ. ಪರೀಕ್ಷೆ ಮಾಡಿ ಮನೆಗೆ ಕಳುಹಿಸುವುದಾಗಿ ವೈದ್ಯರು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ನಿರ್ಭಯಾ ರೇಪಿಸ್ಟ್ ಗಳ ಗಲ್ಲಿಗೇರಿಸಲು ಹಗ್ಗ ಸಿದ್ಧ