ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

Webdunia
ಬುಧವಾರ, 11 ಡಿಸೆಂಬರ್ 2019 (10:13 IST)
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಅವರನ್ನು ಖಾಸಗಿ  ಆಸ್ಪತ್ರೆಗೆ ದಾಖಲಿಸಲಾಗಿದೆ.



ಇಂದು ಬೆಳಿಗ್ಗೆ ಅವರಿಗೆ ರಕ್ತದೊತ್ತಡ ಹೆಚ್ಚಾಗಿದ್ದು, ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿದ್ದ ತೊಡಗಿದ್ದ ಪರಿಣಾಮ ಅವರ ಆರೋಗ್ಯ ಹದಗೆಟ್ಟಿದೆ. ಪರೀಕ್ಷೆ ಮಾಡಿ ಮನೆಗೆ ಕಳುಹಿಸುವುದಾಗಿ ವೈದ್ಯರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಕ್ಕೆ ಡಿ.ಕೆ, ಕಾಂಗ್ರೆಸ್‌ಗೆ ಬಿ.ಕೆ: ಹರಿಪ್ರಸಾದ್ ನೂತನ ಕೆಪಿಸಿಸಿ ಅಧ್ಯಕ್ಷ

ಸಿಎಂ ಆದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಬಂಪರ್ ಯೋಜನೆ ಘೋಷಿಸಿದ ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದ ಹಾಗೇ ಮುನಿಸು ಮರೆತು ವಿಶೇಷವಾಗಿ ವಿಶ್ ಮಾಡಿದ ಎಚ್ ಡಿ ಕುಮಾರಸ್ವಾಮಿ

ಎಷ್ಟು ಸಿಂಪಲ್ ಇವರು.. ಪ್ರಮಾಣ ವಚನದ ಬಳಿಕ ನಡೆದುಕೊಂಡೇ ವಿಧಾನ ಸೌಧಕ್ಕೆ ಹೋದ ಕೃಷ್ಣ ಭೈರೇಗೌಡ: Video

ಸಿಎಂ ಪಟ್ಟಾಭಿಷೇಕದ ಬೆನ್ನಲ್ಲೇ ರಾಜ್ಯದ ಜನತೆಗೆ ವಿಶೇಷ ಸಂದೇಶ ನೀಡಿದ ಡಿಕೆ ಶಿವಕುಮಾರ್‌, ಪೋಸ್ಟ್ ಇಲ್ಲಿದೆ

ಮುಂದಿನ ಸುದ್ದಿ
Show comments