ಸಿಎಂ ಸಿದ್ದರಾಮಯ್ಯರಿಗೆ ನನ್ನ ಕಂಡರೆ ಭಯ. ಆದ್ದರಿಂದ ನನ್ನ ಮಾತಿಗೆ ರಿಯಾಕ್ಷನ್ ನೀಡುವುದಿಲ್ಲ- ಜಿ.ಟಿ.ದೇವೇಗೌಡ

Webdunia
ಬುಧವಾರ, 28 ಮಾರ್ಚ್ 2018 (07:20 IST)
ಮೈಸೂರು : ‘ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಅಪಪ್ರಚಾರ ಮಾಡೋಕೆ ಇಳಿದರೆ ಅವರ ಕತೆಯನ್ನು ನಾನು ಬಿಚ್ಚಿಡ್ತೇನೆ. ನನ್ನ ಹತ್ತಿರ ಕೂಡ ಸಿದ್ದರಾಮಯ್ಯ ನವರು ಯಾವಾಗ ಏನ್ ಮಾಡಿದ್ರು ಎಂಬುದರ ಬಗ್ಗೆ ಮಾಹಿತಿ ಇದೆ’ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಹೇಳಿದ್ದಾರೆ.


ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ಸಿದ್ದರಾಮಯ್ಯ ನನ್ನ ಬಗ್ಗೆ ಒಂದು ವಿಷಯ ಹೇಳಿದರೆ ನಾನು ಅವರ ಬಗ್ಗೆ ಹತ್ತು ವಿಷಯಗಳನ್ನು ಹೇಳುವೆ. ಅವರ ಬಗ್ಗೆ ಅಷ್ಟೊಂದು ವಿಷಯ ಹೇಳುವವರು ಇದ್ರೆ, ಅದು ನಾನೊಬ್ಬನೆ. ಅದಕ್ಕೆ ಅವರಿಗೆ ನನ್ನ ಕಂಡರೆ ಭಯ. ಆದ್ದರಿಂದ ನನ್ನ ಮಾತಿಗೆ ರಿಯಾಕ್ಷನ್ ನೀಡುವುದಿಲ್ಲ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments