Webdunia - Bharat's app for daily news and videos

Install App

ಸಿದ್ದರಾಮಯ್ಯ ಕೂಡ ಒಂದು ದಿನ ಜೈಲಿಗೆ ಹೋಗ್ತಾನೆ ಎಂದ ಮಾಜಿ ಸಚಿವ

Webdunia
ಶನಿವಾರ, 19 ಅಕ್ಟೋಬರ್ 2019 (12:39 IST)
ತುಮಕೂರು : ಅಕ್ರಮ ಹಣ ಸಂಗ್ರಹಿಸಿ ಎಲ್ಲರೂ ಉಗ್ರಗಾಮಿಗಳಾಗಿ ಜೈಲಿಗೆ ಹೋಗುತ್ತಿದ್ದಾರೆ. ಸಿದ್ದರಾಮಯ್ಯ ಕೂಡ ಒಂದು ದಿನ ಜೈಲಿಗೆ ಹೋಗ್ತಾನೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.




ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನಿ ಟೆರರಿಸ್ಟ್, ಜಾತಿ ಟೆರರಿಸ್ಟ್  ಸಿದ್ದರಾಮಯ್ಯ ಯಾವುದೇ ಕೇಸ್ ನಲ್ಲಿ ಸಿಕ್ಕಿಹಾಕಿಕೊಳ್ಳಲಿಲ್ಲ. ಮುಂದೊಂದು ದಿನ ಯಾವುದಾದರೂ ಪ್ರಕರಣದಲ್ಲಿ ಸಿಕ್ಕಿಹಾಕಿಕೊಳ್ಳುತ್ತಾನೆ. ಈ ಬಗ್ಗೆ ಅವರ ಹೇಳಿಕೆಗಳೇ ಮುನ್ಸೂಚನೆ ನೀಡುತ್ತಿದೆ ಎಂದು ಹೇಳಿದ್ದಾರೆ.


ಸಿದ್ದರಾಮಯ್ಯ ಕಾಂಗ್ರೆಸ್ ಮುಗಿಸಲು ಹೊರಟಿದ್ದಾರೆ. ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆಯವರಂತಹ ಹಿರಿಯ ನಾಯಕರು ಯಾಕೆ ಈ ಬಗ್ಗೆ ಮಾತನಾಡುತ್ತಿಲ್ಲ. ಸಿದ್ದರಾಮಯ್ಯನವರ ದುರಂಕಾರ ಮಿತಿಮೀರಿದೆ, ಹೀಗಾಗಿ ಅವರ ಆಪ್ತರೇ ಪಕ್ಷ ಬಿಟ್ಟು ಬಂದರು. ದೀಪ ಆರುವಾಗ ಜೋರಾಗಿ ಉರಿಯುತ್ತದೆ. ಸಿದ್ದರಾಮಯ್ಯ ಪರಿಸ್ಥಿತಿಯು ಹಾಗೇ ಆಗಿದೆ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಮುಂದಿನ ಸುದ್ದಿ
Show comments