ಸಿದ್ದರಾಮಯ್ಯ ಕೂಡ ಒಂದು ದಿನ ಜೈಲಿಗೆ ಹೋಗ್ತಾನೆ ಎಂದ ಮಾಜಿ ಸಚಿವ

Webdunia
ಶನಿವಾರ, 19 ಅಕ್ಟೋಬರ್ 2019 (12:39 IST)
ತುಮಕೂರು : ಅಕ್ರಮ ಹಣ ಸಂಗ್ರಹಿಸಿ ಎಲ್ಲರೂ ಉಗ್ರಗಾಮಿಗಳಾಗಿ ಜೈಲಿಗೆ ಹೋಗುತ್ತಿದ್ದಾರೆ. ಸಿದ್ದರಾಮಯ್ಯ ಕೂಡ ಒಂದು ದಿನ ಜೈಲಿಗೆ ಹೋಗ್ತಾನೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.




ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನಿ ಟೆರರಿಸ್ಟ್, ಜಾತಿ ಟೆರರಿಸ್ಟ್  ಸಿದ್ದರಾಮಯ್ಯ ಯಾವುದೇ ಕೇಸ್ ನಲ್ಲಿ ಸಿಕ್ಕಿಹಾಕಿಕೊಳ್ಳಲಿಲ್ಲ. ಮುಂದೊಂದು ದಿನ ಯಾವುದಾದರೂ ಪ್ರಕರಣದಲ್ಲಿ ಸಿಕ್ಕಿಹಾಕಿಕೊಳ್ಳುತ್ತಾನೆ. ಈ ಬಗ್ಗೆ ಅವರ ಹೇಳಿಕೆಗಳೇ ಮುನ್ಸೂಚನೆ ನೀಡುತ್ತಿದೆ ಎಂದು ಹೇಳಿದ್ದಾರೆ.


ಸಿದ್ದರಾಮಯ್ಯ ಕಾಂಗ್ರೆಸ್ ಮುಗಿಸಲು ಹೊರಟಿದ್ದಾರೆ. ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆಯವರಂತಹ ಹಿರಿಯ ನಾಯಕರು ಯಾಕೆ ಈ ಬಗ್ಗೆ ಮಾತನಾಡುತ್ತಿಲ್ಲ. ಸಿದ್ದರಾಮಯ್ಯನವರ ದುರಂಕಾರ ಮಿತಿಮೀರಿದೆ, ಹೀಗಾಗಿ ಅವರ ಆಪ್ತರೇ ಪಕ್ಷ ಬಿಟ್ಟು ಬಂದರು. ದೀಪ ಆರುವಾಗ ಜೋರಾಗಿ ಉರಿಯುತ್ತದೆ. ಸಿದ್ದರಾಮಯ್ಯ ಪರಿಸ್ಥಿತಿಯು ಹಾಗೇ ಆಗಿದೆ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಲೆ ಏರಿಕೆಗೆ ಕೇಂದ್ರವನ್ನು ಟೀಕಿಸುವ ಕಾಂಗ್ರೆಸ್ ನಾಯಕರು ನೀವೆಷ್ಟು ದರ ಏರಿಸಿದ್ದೀರಿ ಪಟ್ಟಿ ನೀಡಿ: ಕುಮಾರಸ್ವಾಮಿ ಸವಾಲು

Karnataka Weather: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಪೂರ್ವ ಮಳೆ

ದೆಹಲಿಯಲ್ಲಿ ಮತ್ತಷ್ಟು ದುಬಾರಿಯಾದ ಸಿಎನ್‌ಜಿ, ಎರಡು ದಿನಗಳಲ್ಲಿ ಎರಡನೇ ಬೆಲೆ ಏರಿಕೆ

ಜೂನ್‌ 1ಕ್ಕೆ ಶಾಲೆಗಳು ಪುನರಾರಂಭ: ಶಿಕ್ಷಕರಿಗೆ ಮಹತ್ವದ ಸೂಚನೆ ನೀಡಿದ ಸಚಿವ ಮಧು ಬಂಗಾರಪ್ಪ

ಪೋಕ್ಸೋ ಪ್ರಕರಣ: ಕೇಂದ್ರ ಸಚಿವ ಸಂಜಯ್ ಕುಮಾರ್ ಪುತ್ರ ಪೊಲೀಸರಿಗೆ ಶರಣು

ಮುಂದಿನ ಸುದ್ದಿ
Show comments