Select Your Language

Notifications

webdunia
webdunia
webdunia
webdunia

ಆರ್ ಎಸ್ ಎಸ್ ನ ಮಹಾಸಮಾವೇಶ ರದ್ದಾಗದಕ್ಕೆ ಟ್ವೀಟರ್ ನಲ್ಲಿ ಕಿಡಿಕಾರಿದ ಸಿದ್ದರಾಮಯ್ಯ

ಆರ್ ಎಸ್ ಎಸ್ ನ ಮಹಾಸಮಾವೇಶ ರದ್ದಾಗದಕ್ಕೆ ಟ್ವೀಟರ್ ನಲ್ಲಿ ಕಿಡಿಕಾರಿದ ಸಿದ್ದರಾಮಯ್ಯ
ಬೆಂಗಳೂರು , ಶನಿವಾರ, 14 ಮಾರ್ಚ್ 2020 (11:26 IST)

ಬೆಂಗಳೂರು : ಕೊರೊನಾ ಭೀತಿ ಹಿನ್ನಲೆಯಲ್ಲಿ ಆರ್ ಎಸ್ ಎಸ್ ಮಹಾಸಮಾವೇಶ ರದ್ದಾಗದ ಹಿನ್ನಲೆಯಲ್ಲಿ  ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಕಿಡಿಕಾರಿದ್ದಾರೆ.

 

ಕೊರೊನಾ ಸೋಂಕು ಹರಡುವ ಭೀತಿ ಹಿನ್ನಲೆಯಲ್ಲಿ ರಾಜ್ಯದ್ಯಾಂತ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ, ಹಾಗೇ  ಸಂಘ ಸಂಸ್ಥೆಗಳನ್ನು, ಮಾಲ್ ಗಳನ್ನು, ಸರ್ಕಾರಿ ಕಚೇರಿಗಳನ್ನು ಬಂದ್ ಮಾಡಲಾಗಿದೆ. ಆದರೆ ಮಾರ್ಚ್ 15 ರಂದು ನಡೆಯಲಿರುವ ಆರ್ ಎಸ್ ಎಸ್ ಮಹಾಸಮಾವೇಶ  ರದ್ದಾಗದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊರೊನಾ ಭೀತಿಗೆ ಸಾರ್ವಜನಿಕ ಸಮಾವೇಶ-ಸಮಾರಂಭಗಳ ಮೇಲೆ ರಾಜ್ಯ ಸರ್ಕಾರ ನಿರ್ಬಂಧ ಹೇರಿದೆ. ಆದರೆ ಆರ್ ಎಸ್ ಎಸ್ ಕಾರ್ಯಕ್ರಮ ನಡೆಯಲಿದೆ. ಹಾಗಾದ್ರೆ ಆರ್ ಎಸ್ ಎಸ್ ಗೆ ಸರ್ಕಾರದ ಆದೇಶಗಳು ಅನ್ವಯಿಸುವುದಿಲ್ಲವೇ? ಎಂದು ಖಾರವಾಗಿ ಕೇಳಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಸೋಂಕಿನ ಭೀತಿಯ ನಡುವೆ ಟೆಂಪನ್ ರನ್ ಮಾಡಿದ ಆರೋಗ್ಯ ಸಚಿವರು