ಆರ್ ಎಸ್ ಎಸ್ ನ ಮಹಾಸಮಾವೇಶ ರದ್ದಾಗದಕ್ಕೆ ಟ್ವೀಟರ್ ನಲ್ಲಿ ಕಿಡಿಕಾರಿದ ಸಿದ್ದರಾಮಯ್ಯ

Webdunia
ಶನಿವಾರ, 14 ಮಾರ್ಚ್ 2020 (11:26 IST)

ಬೆಂಗಳೂರು : ಕೊರೊನಾ ಭೀತಿ ಹಿನ್ನಲೆಯಲ್ಲಿ ಆರ್ ಎಸ್ ಎಸ್ ಮಹಾಸಮಾವೇಶ ರದ್ದಾಗದ ಹಿನ್ನಲೆಯಲ್ಲಿ  ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಕಿಡಿಕಾರಿದ್ದಾರೆ.

 

ಕೊರೊನಾ ಸೋಂಕು ಹರಡುವ ಭೀತಿ ಹಿನ್ನಲೆಯಲ್ಲಿ ರಾಜ್ಯದ್ಯಾಂತ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ, ಹಾಗೇ  ಸಂಘ ಸಂಸ್ಥೆಗಳನ್ನು, ಮಾಲ್ ಗಳನ್ನು, ಸರ್ಕಾರಿ ಕಚೇರಿಗಳನ್ನು ಬಂದ್ ಮಾಡಲಾಗಿದೆ. ಆದರೆ ಮಾರ್ಚ್ 15 ರಂದು ನಡೆಯಲಿರುವ ಆರ್ ಎಸ್ ಎಸ್ ಮಹಾಸಮಾವೇಶ  ರದ್ದಾಗದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊರೊನಾ ಭೀತಿಗೆ ಸಾರ್ವಜನಿಕ ಸಮಾವೇಶ-ಸಮಾರಂಭಗಳ ಮೇಲೆ ರಾಜ್ಯ ಸರ್ಕಾರ ನಿರ್ಬಂಧ ಹೇರಿದೆ. ಆದರೆ ಆರ್ ಎಸ್ ಎಸ್ ಕಾರ್ಯಕ್ರಮ ನಡೆಯಲಿದೆ. ಹಾಗಾದ್ರೆ ಆರ್ ಎಸ್ ಎಸ್ ಗೆ ಸರ್ಕಾರದ ಆದೇಶಗಳು ಅನ್ವಯಿಸುವುದಿಲ್ಲವೇ? ಎಂದು ಖಾರವಾಗಿ ಕೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಶಬರಿಮಲೆಗೆ ಹೋಗುತ್ತಿದ್ದ ಭಕ್ತರ ಜೊತೆ ಬಸ್ ಕಂಡಕ್ಟರ್ ವರ್ತನೆಗೆ ನೆಟ್ಟಿಗರು ಫಿದಾ video

ಸೈಡಿಗೆ ಹೋಗೋ.. ನೀರಾಟಕ್ಕೆ ಅಡ್ಡಿಪಡಿಸಿದ್ದಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಆನೆ ಮಾಡಿದ್ದೇನು

ಕೇರಳದಲ್ಲಿ ಪಂಚಾಯತ್ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲಿರುವ ಸೋನಿಯಾ ಗಾಂಧಿ: ಅಚ್ಚರಿ ಬೆಳವಣಿಗೆ

ಮುಂದಿನ ಸುದ್ದಿ
Show comments