Webdunia - Bharat's app for daily news and videos

Install App

ಸ್ವಕ್ಷೇತ್ರದ ನೆರೆ ಸಂತ್ರಸ್ತರ ಭೇಟಿ ವೇಳೆ ಅಧಿಕಾರಿ ಮೇಲೆ ಫುಲ್ ಗರಂ ಆದ ಸಿದ್ದರಾಮಯ್ಯ

Webdunia
ಬುಧವಾರ, 23 ಅಕ್ಟೋಬರ್ 2019 (11:24 IST)
ಬಾದಾಮಿ : ತಮ್ಮ ಸ್ವಕ್ಷೇತ್ರದ ನೆರೆ ಸಂತ್ರಸ್ತರ ಭೇಟಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅಲ್ಲಿನ ಅಧಿಕಾರಿ ಮೇಲೆ ಪುಲ್ ಗರಂ ಆಗಿದ್ದಾರೆ.




ಇಂದು ಸಿದ್ದರಾಮಯ್ಯ ತಮ್ಮ ಸ್ವಕ್ಷೇತ್ರ ಬಾದಾಮಿ ತಾಲೂಕಿನ ಗೋವಿನಕೊಪ್ಪ ಗ್ರಾಮಕ್ಕೆ ಭೇಟಿ ನೀಡಿದ್ದರು. ಆ ವೇಳೆ  ಸ್ಥಳಕ್ಕೆ ಅಧಿಕಾರಿಗಳು ಗೈರು ಹಾಜರಾದ ಹಿನ್ನಲೆಯಲ್ಲಿ ಪುಲ್ ಗರಂ ಆದ ಸಿದ್ದರಾಮಯ್ಯ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.
ಅಧಿಕಾರಿಗಳು ಕತ್ತೆ ಕಾಯ್ತಿದ್ದಾರಾ? ನನಗಿಂತ ಮುಂಚೆ ಬರೋಕೆ ಆಗಲ್ವಾ? ಏಯ್ ಎಲ್ಲಿದ್ದಾರಯ್ಯ ಅಧಿಕಾರಿಗಳು  ಎಂದು ಪುಲ್ ಗರಂ ಆಗಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments