Webdunia - Bharat's app for daily news and videos

Install App

ಜಿಟಿಡಿ ಹೇಳಿಕೆ ಇಟ್ಟುಕೊಂಡು ಕುಮಾರಸ್ವಾಮಿಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯ

Webdunia
ಮಂಗಳವಾರ, 24 ಸೆಪ್ಟಂಬರ್ 2019 (11:22 IST)
ಹುಬ್ಬಳ್ಳಿ: ಬಿಜೆಪಿಗೆ ವೋಟು ಹಾಕುವಂತೆ ಹೆಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ ಎಂಬ ಜಿಟಿ ದೇವೇಗೌಡರ ಹೇಳಿಕೆ ಇಟ್ಟುಕೊಂಡು ಹೆಚ್ ಡಿಕೆಗೆ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.




ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಗೆ ಮತ ಹಾಕಿಸುವಂತೆ ಕುಮಾರಸ್ವಾಮಿ ಹೇಳಿದ್ರು ಎಂದು ಜಿಟಿಡಿಯವರೇ ಹೇಳಿದ್ದಾರೆ. ಇದು ಯಾರ ನಾಟಕ ಎಂದು ಪ್ರಶ್ನಿಸಿದ ಅವರು, ಕುಮಾರಸ್ವಾಮಿ ಸಾಲಮನ್ನಾ ಮಾಡಿದ್ದು ಸರಿಯಾಗಲಿಲ್ಲ, ನಾವು ಮಾಡಿದ್ದು ಸರಿ ಇತ್ತು ಎಂದು ಕುಟುಕಿದ್ದಾರೆ.


ಸಮ್ಮಿಶ್ರ ಸರ್ಕಾರ ಕೆಟ್ಟದಾಗಿತ್ತೆಂದು ಅವರೇ ಒಪ್ಪಿಕೊಂಡಿದ್ದಾರೆ. ಅದಕ್ಕೆ ನಾನೇನು ಹೇಳಲಿ. ಉಪ ಚುನಾವಣೆಯ ಹಿನ್ನಲೆಯಲ್ಲಿ ಹೀಗೆ ಮಾತನಾಡ್ತಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಪಕ್ಷಾಂತರಿಗಳನ್ನು ಸೋಲಿಸಲು ಜನರು ತೀರ್ಮಾನಿಸಿದ್ದಾರೆ. ಪಕ್ಷ ಕೂಡ ಇದಕ್ಕೆ ಎಲ್ಲರೀತಿಯ ಸಿದ್ದತೆ ಮಾಡಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments