ಪ್ರಚಾರದ ಗಾಳಿಪಟಗಳು ನೆಲಕ್ಕುರುಳುತ್ತಿವೆ- ಸಿಎಂ ಸಿದ್ದರಾಮಯ್ಯ ಟ್ವೀಟ್

Webdunia
ಮಂಗಳವಾರ, 11 ಡಿಸೆಂಬರ್ 2018 (16:03 IST)
ಬೆಂಗಳೂರು : ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದರ ಕುರಿತು ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ.


ಪಂಚರಾಜ್ಯ ಚುನಾವಣೆಯ ಫಲಿತಾಂಶಗಳ ಪೈಕಿ ಕಾಂಗ್ರೆಸ್ ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಬಹುಮತದತ್ತ ಮುನ್ನುಗ್ಗುತ್ತಿದೆ. ಅಲ್ಲದೇ ಛತ್ತೀಸಗಢದಲ್ಲಿ ಸ್ಪಷ್ಟ ಮುನ್ನಡೆಯನ್ನು ಪಡೆದಿದೆ. ಈ ಕುರಿತು ಸಿದ್ದರಾಮಯ್ಯ ಟ್ವೀಟ್ ಮಾಡಿ ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ಹೇಳಿದ್ದಾರೆ.


‘ಪ್ರಚಾರದ ಗಾಳಿಪಟಗಳು ನೆಲಕ್ಕುರುಳುತ್ತಿವೆ. ಇದು ಗೆದ್ದು ಬೀಗುವ ಸಮಯವಲ್ಲ. ಸೈದ್ಧಾಂತಿಕವಾಗಿ ಗಟ್ಟಿಕೊಂಡು ನೆಲದಲ್ಲಿ ಕಾಲೂರಿ ಹೋರಾಟದಲ್ಲಿ ತೊಡಬೇಕಾದ ಕಾಲ ಎಂದು ಟ್ವೀಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ರಾಂಕರ್‌ಗೆ ಗುದ್ದಿದ ಟ್ರಾಕ್ಟರ್: 6ಮಂದಿ ಸಾವು, ಹಲವು ಮಂದಿಗೆ ಗಂಭೀರ ಗಾಯ

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ 47 ವನ್ಯಜೀವಿಗಳ ಸಾಗಾಟ, ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ

ಪೆಟ್ರೋಲ್‌, ಡಿಸೇಲ್ ದರ ಏರಿಕೆ: ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ

ಶಿಕ್ಷಣವು ಉದ್ಯೋಗ, ಗೌರವಯುತ ಜೀವನಕ್ಕೆ ದಾರಿ ಮಾಡಿಕೊಡುತ್ತದೆ: ಸಿಎಂ ಸಿದ್ದರಾಮಯ್ಯ

ಮೇ 17ರಂದು ಹೊಸಹಳ್ಳಿ ಕಬ್ಬನ್ ಪಾರ್ಕ್ ಮೆಟ್ರೋ ಸ್ಥಗಿತ, ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments