ಆರ್ ಎಸ್ ಎಸ್ ವಿರುದ್ಧ ಸಿದ್ದರಾಮಯ್ಯ ಕಿಡಿ

Webdunia
ಭಾನುವಾರ, 20 ಅಕ್ಟೋಬರ್ 2019 (08:46 IST)
ಮೈಸೂರು : ಆರ್ ಎಸ್ ಎಸ್ ನವರು ಬರೀ ಗೋಹತ್ಯೆ ಬಗ್ಗೆ ಭಾಷಣ ಮಾಡುತ್ತಾರೆ. ಅವರು ಯಾವತ್ತಾದರೂ ಸಗಣಿ ಎತ್ತಿದ್ದಾರಾ?ಹಸು ಸಾಕಿದ್ದಾರಾ? ಎಂದು ಸಿದ್ದರಾಮಯ್ಯ ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.




ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಗುಂಪು ಹತ್ಯೆ ಹೆಚ್ಚಾಗಿವೆ. ಆರ್ ಎಸ್ ಎಸ್ ನ ಮುಖ್ಯಸ್ಥ ಮೋಹನ್ ಭಾಗವತ್ ಇದನ್ನು ಸಮರ್ಥನೆ ಮಾಡಿಕೊಳ್ಳುತ್ತಾರೆ. ಸಗಣಿ ಎತ್ತದವರು ಗೋ ರಕ್ಷಣೆ ಹೆಸರಿನಲ್ಲಿ ಗುಂಪು ಹತ್ಯೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.


ಬಿಜೆಪಿಗೂ ಹಿಟ್ಲರ್ ಗೂ ಯಾವ ವ್ಯತ್ಯಾಸವೂ ಇಲ್ಲ. ಒಂದು ಸುಳ್ಳನ್ನು ನೂರು ಬಾರಿ ಹೇಳಿ ಅದನ್ನೇ ಸತ್ಯ ಮಾಡಿದರು. ನಾವು ಆ ಸುಳ್ಳನ್ನು ಹಿಮ್ಮೆಟ್ಟಿಸಿ ಸತ್ಯ ಹೇಳಲಿಲ್ಲ. ಹೀಗಾಗಿ ನಾವು ಚುನಾವಣೆಯಲ್ಲಿ ಸೊಲಬೇಕಾಯಿತು ಎಂದು ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮೋಹನ್ ಲಾಲ್ ಬಳಿಯಿದ್ದ ಆನೆ ದಂತ ಪ್ರಕರಣ: ನಟನಿಗೆ ಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ಪತ್ನಿ ಡಾ.ಕೃತಿಕಾ ಹತ್ಯೆ ಬಳಿಕ ಪಾಪ ಪ್ರಜ್ಞೆ: ಮಹೇಂದ್ರ ರೆಡ್ಡಿ ಏನ್ ಮಾಡಿದ ಗೊತ್ತಾ

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನದ ಬಗ್ಗೆ ಕೋರ್ಟ್ ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments