ಗೋಡ್ಸೆ ದೇಶಭಕ್ತ ಎಂದ ಸಾಧ್ವಿ ಮೋದಿಯಿಂದ ಅನುಮೋದನೆ ಪಡೆದುಕೊಂಡಿದ್ದಾರೆ- ಸಿದ್ದರಾಮಯ್ಯ ಟ್ವೀಟ್

Webdunia
ಶುಕ್ರವಾರ, 17 ಮೇ 2019 (15:10 IST)
ಬೆಂಗಳೂರು : ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ದೇಶ ಪ್ರೇಮಿ ಎಂದ ಸಾಧ್ವಿ ಪ್ರಜ್ಞಾ ಸಿಂಗ್ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.




ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಪ್ರಚಾರದ ವೇಳೆ ನಾಥೂರಾಮ್ ಗೋಡ್ಸೆ ದೇಶಭಕ್ತ. ಜನರ ಮನಸ್ಸಿನಲ್ಲಿ ದೇಶಭಕ್ತನಾಗಿಯೇ ಉಳಿಯಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಗ್ಗೆ ಬಾರೀ ವಿರೋಧ ವ್ಯಕ್ತವಾಗಿತ್ತು.


ಇದೀಗ ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಂಘ ಪರಿವಾರ ಸಿದ್ದಾಂತಗಳಿಂದ ಗೋಡ್ಸೆ ಸ್ಪೂರ್ತಿ ಪಡೆದಿದ್ದ. ಈಗ ಸಾಧ್ವಿ ಪ್ರಜ್ಞಾ ಸಿಂಗ್ ಕೂಡ ಹಾಗೆಯೇ. ಗೋಡ್ಸೆ ಗಾಂಧಿಯನ್ನು ಕೊಂದ. ಇವರು ಅವರ ಮಕ್ಕಳನ್ನು ಕೊಂದರು. ಗೋಡ್ಸೆಯನ್ನು ದೇಶಭಕ್ತ ಎನ್ನುವ ಸಾಧ್ವಿ ನರೇಂದ್ರ ಮೋದಿಯಿಂದ ಅನುಮೋದನೆ ಪಡೆದುಕೊಂಡಿದ್ದಾರೆ. ಇದು ಸಂಘ ಪರಿವಾರದ ದ್ವೇಷ ಸಿದ್ದಾಂತವನ್ನು ವಿಸ್ತರಿಸುವ ಸೂಚನೆಯೇ? ಎಂದು ಪ್ರಶ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇತನ್ ಅಗರ್ವಾಲ್ ಮರ್ಡರ್: ಖತರ್ನಾಕ್ ಸಿಯಾ ಗೋಯಲ್ ಮತ್ತೊಂದು ಮಹಾ ರಹಸ್ಯ ಬಯಲು, ಪೊಲೀಸರೇ ಶಾಕ್

ಹೆಸರಿಗೆ ಪೊಲೀಸ್ ಮಾಡಿದ್ದು ಇಂಥಾ ಕೆಲಸ: ನಡು ರಸ್ತೆಯಲ್ಲಿ ಯೂನಿಫಾರ್ಮ್ ಬಿಚ್ಚಿಸಿದಾಗ ಸಿಕ್ಕಿದ್ದೇನು ನೋಡಿ Video

ತೂಗುಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ನಿಧನಕ್ಕೆ ಸಿಎಂ ಡಿಕೆ ಶಿವಕುಮಾರ್ ಕಂಬನಿ

ಕೇರಳದ ವಯನಾಡಿನಲ್ಲಿ ಭೂಕುಸಿತ, ಒಬ್ಬ ಸಾವು 7ಮಂದಿಗೆ ಗಾಯ

ಕೊಚ್ಚಿ ಹೋಗುವ ನೀರಿದ್ದರು ನದಿಗಿಳಿದ ವ್ಯಕ್ತಿಗೆ ಬಿತ್ತು ಬಿಸಿಯೇಟು, Video

ಮುಂದಿನ ಸುದ್ದಿ
Show comments