Webdunia - Bharat's app for daily news and videos

Install App

1ನೇ ತರಗತಿಯಿಂದಲೇ ಇಂಗ್ಲೀಷ್ ಪಠ್ಯ, ಮೆಡಿಕಲ್, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್

Webdunia
ಬುಧವಾರ, 15 ಮಾರ್ಚ್ 2017 (14:10 IST)
ಚುನಾವಣೆ ದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯ ಜನಪ್ರಿಯ ಬಜೆಟ್ ಮಂಡಿಸಿದ್ದಾರೆ. ಬಜೆಟ್`ನಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಏನೇನು ಸಿಕ್ಕಿದೆ ಎಂಬುದರ ಹೈಲೇಟ್ಸ್ ಇಲ್ಲಿದೆ.

ಸಿದ್ದರಾಮಯ್ಯ ಬಜೆಟ್`ನಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಸಿಕ್ಕಿದ್ದು

-      ಒಂದನೇ ತರಗತಿಯಿಂದಲೇ ಇಂಗ್ಲೀಷ್ ಪಠ್ಯಭೋದನೆ
-      ಸರ್ಕಾರಿ ಮತ್ತು ಅನುದಾನಿತ ವೈದ್ಯಕೀಯ, ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಮತ್ತು ಪ್ರಥಮ ದರ್ಜೆ ಕಾಲೇಜುಗಳಿಗೆ ಪ್ರವೇಶ ಪಡೆಯುವವರಿಗೆ ಲ್ಯಾಪ್ ಟಾಪ್ ವಿತರಣೆ.1.5 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ
-      6 ಹೊಸ ಮೆಡಿಕಲ್ ಕಾಲೇಜು
-      ಕ್ಯಾನ್ಸರ್, ಹೃದ್ರೋಗ ಸೇರಿದಂತೆ ಜೀವನ ಕ್ರಮ ಆಧರಿತ ರೋಗಗಳ ಚಿಕಿತ್ಸೆಗೆ ದಾವಣಗೆರೆ, ತುಮಕೂರು, ರಾಮನಗರ, ವಿಜಯಪುರ, ಕೋಲಾರದಲ್ಲಿ ತಲಾ 25 ಕೋಟಿ ವೆಚ್ಚದಲ್ಲಿ 5 ಹೊಸ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪನೆ
-      ಅಂಗನವಾಡಿ ಮಕ್ಕಳಿಗೆ 2 ದಿನ ಮೊಟ್ಟೆ, 5 ದಿನ ಹಾಲು ವಿತರಣೆ
-      ಶೂ ಮತ್ತು ಸಾಕ್ಸ್ ವಿತರಣೆ
-      8 ರಿಂದ 10ನೇ ತರಗತಿ ಹೆಣ್ಣುಮಕ್ಕಳಿಗೆ ಚೂಡಿದಾರ್ ಸಮವಸ್ತ್ರ
-      ಉನ್ನತ ಶಿಕ್ಷಣ ಇಲಾಖೆಗೆ 4,401 ಕೋಟಿ ರೂ. ಅನುದಾನ
-      ರಾಜ್ಯಾದ್ಯಂತ ಗ್ರಾಮೀಣ ಪ್ರದೇಶದಲ್ಲಿ ತಲಾ 4 ಕೋಟಿ ರೂ. ವೆಚ್ಚದಲ್ಲಿ 25 ಹೊಸ ಪಾಲಿಟೆಕ್ನಿಕ್ ಕಾಲೇಜು ಸ್ಥಾಪನೆ
-      ಹಂಪಿ ಕನ್ನಡ ವಿಶ್ವವಿದ್ಯಾಲಯದ ಬೆಳ್ಳಿ ಹಬ್ಬದ ಹಿನ್ನೆಲೆಯಲ್ಲಿ 25 ಕೋಟಿ ರೂ ಅನುದಾನ
-      `ಜನೌಷಧಿ ಔಷಧಿ ಮಳಿಗೆಗಳ’ ಯೋಜನೆಯಡಿ 200 ಹೊಸ ಜೆನಿರಿಕ್ ಔಷಧಿ ಮಳಿಗೆಗಳ ಆರಂಭ
-      - 114 ತಾಲೂಕು ಕೇಂದ್ರಗಳಲ್ಲಿ ಡಯಾಲಿಸಿಸ್ ಕೇಂದ್ರಗಳ ಸ್ಥಾಪನೆ
-      ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ 145 ಚಿಕಿತ್ಸಾ ಕೇಂದ್ರಗಳ ಸ್ಥಾಪನೆ

   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ಮುಂದಿನ ಸುದ್ದಿ