ಸಿದ್ದರಾಮಯ್ಯ ಗೆ ಇನ್ನೂ ಕಡಿಮೆಯಾಗಿಲ್ಲ ಕಾವೇರಿ ನಿವಾಸದ ಮೇಲಿನ ವ್ಯಾಮೋಹ

Webdunia
ಬುಧವಾರ, 15 ಜನವರಿ 2020 (09:49 IST)
ಬೆಂಗಳೂರು : ಸಿದ್ದರಾಮಯ್ಯ ಗೆ ಕಾವೇರಿ ನಿವಾಸದ ಮೇಲಿನ ವ್ಯಾಮೋಹ ಇನ್ನು ಕಡಿಮೆಯಾಗಿಲ್ವಾ? ಎಂಬ ಪ್ರಶ್ನೆ ಇದೀಗ ಎಲ್ಲರಲ್ಲೂ ಮೂಡಿದೆ.


ಹೌದು. ಹೊಸ ಸರ್ಕಾರ ಬಂದ್ರೂ ಸಿದ್ದರಾಮಯ್ಯ  ಇನ್ನೂ ಕಾವೇರಿ ನಿವಾಸ ಖಾಲಿ ಮಾಡಲಿಲ್ಲ. ಈಗಾಗಲೇ ಮನೆ ಖಾಲಿ ಮಾಡಲು ಕಾಲಾವಕಾಶ ಕೇಳಿದ್ದು, ಅದು  ಮುಗಿದು 2 ತಿಂಗಳು ಕಳೆದರೂ ಸಿದ್ದರಾಮಯ್ಯ ಇನ್ನೂ ಮನೆ ಖಾಲಿ ಮಾಡಿಲ್ಲ.

 

ಸಿದ್ದರಾಮಯ್ಯ ವಿಪಕ್ಷ ನಾಯಕರಾದ ಮೇಲೆ ಅವರಿಗೆ ಬಿಜೆಪಿ ಸರ್ಕಾರ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಸರ್ಕಾರಿ ನಿವಾಸ ಮಂಜೂರು ಮಾಡಿದೆ.  ನೂತನ ಮನೆ ಸಂಪೂರ್ಣವಾಗಿ ಸಿದ್ದಪಡಿಸಿ ತಿಂಗಳುಗಳೇ ಕಳೆದಿದೆ. ಆದರೆ ಅವರು ಆ ಮನೆಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments