ಸಿದ್ದೇಶ್ವರ ಶ್ರೀಗಳ ಜ್ಞಾನಯೋಗ ಸಂಪುಟ ಬಿಡುಗಡೆ

Webdunia
ಮಂಗಳವಾರ, 3 ಜನವರಿ 2023 (08:50 IST)
ಸಿದ್ದೇಶ್ವರ ಶ್ರೀಗಳು ರಚಿಸಿರುವ 20 ಸಾವಿರ ಪುಟಗಳ ಜ್ಞಾನಯೋಗ ಸಂಪುಟವನ್ನು ಗದುಗಿನ ಶ್ರೀಗಳಿಂದ ಪುಸ್ತಕ ಬಿಡುಗಡೆಗೊಳಿಸಲಾಗಿತ್ತು. ಸಿದ್ದೇಶ್ವರ ಸ್ವಾಮೀಜಿಗಳ ಗುರುಗಳಾದ ಮಲ್ಲಿಕಾರ್ಜುನ ಶ್ರೀಗಳ ಕುರಿತಾಗಿ ಬರೆದಿರುವ ಪುಸ್ತಕ ಇದಾಗಿದೆ.
 
ಪುಸ್ತಕ ಬಿಡುಗಡೆ ಬಳಿಕ ಭಕ್ತರನ್ನು ಉದ್ದೇಶಿಸಿ ಸುತ್ತೂರು ಶ್ರೀಗಳು ಮಾತನಾಡಿ, ಸಿದ್ದೇಶ್ವರ ಶ್ರೀಗಳು ಅಪರೂಪದ ಕೃತಿಗಳನ್ನು ನೀಡಿದ್ದಾರೆ. ಅಲ್ಲದೇ ಶ್ರೀಗಳು ಆರೋಗ್ಯವಾಗಿದ್ದಾರೆ ವಿಶ್ರಾಂತಿ ಪಡೆಯುತ್ತಿದ್ದಾರೆಂದು ಅಭಯ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

ಮೂಡುಬಿದಿರೆ ಇನ್ಸ್​ಪೆಕ್ಟರ್​ ಸಂದೇಶ್‌ಗೆ ಮತ್ತೊಂದು ಸಂಕಷ್ಟ​​: ಶಿಕ್ಷಕಿಯಿಂದ ಅತ್ಯಾಚಾರ ದೂರು ದಾಖಲು

ಹಾರ್ಮುಜ್‌ ಜಲಸಂಧಿ ತೆರವಿಗೆ ಡೆಡ್‌ಲೈನ್‌ ಫಿಕ್ಸ್‌ ಮಾಡಿದ ದೊಡ್ಡಣ್ಣ: ಇರಾನ್‌ ತಿರುಗೇಟು

ವಿಶೇಷ ದಿನದಂದು ಕನ್ನಡ ಭಕ್ತಿಗೀತೆ ಹಂಚಿಕೊಂಡ ನರೇಂದ್ರ ಮೋದಿ

ದಾರಿ ವಿಚಾರವಾಗಿ ನಡೆದ ಗಲಾಟೆ ಸಾವಿನಲ್ಲಿ ಅಂತ್ಯ, ಆರೋಪಿ ಅರೆಸ್ಟ್‌

ಮುಂದಿನ ಸುದ್ದಿ
Show comments