ಸಿದ್ದೇಶ್ವರ ಸ್ವಾಮೀಜಿ ನನ್ನನ್ನು ಗುರುತು ಹಿಡಿದರು : ಬೊಮ್ಮಾಯಿ

Webdunia
ಸೋಮವಾರ, 2 ಜನವರಿ 2023 (13:06 IST)
ಬೆಂಗಳೂರು : ಸಿದ್ದೇಶ್ವರ ಸ್ವಾಮೀಜಿಗಳನ್ನು ನಿನ್ನೆಯೇ ಅವರನ್ನು ಭೇಟಿ ಮಾಡಿದ್ದೆ, ಅವರು ನನ್ನನ್ನು ಗುರುತು ಹಿಡಿದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರೊದಿಗೆ ಮಾತನಾಡಿದ ಅವರು, ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯದ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದರು. ಅವರನ್ನು ನಿನ್ನೆ ಭೇಟಿ ಮಾಡಿದ್ದೇನೆ.

ಯಾವುದೇ ಆತಂಕ ಬೇಡ. ಸ್ವಾಮೀಜಿಗಳು ತಮ್ಮ ಅಂತರ್ ಗತ ಶಕ್ತಿಯಿಂದ ಆರೋಗ್ಯ ಸುಧಾರಿಸಿ ಬರಲಿದ್ದಾರೆ ಎಂದು ತಿಳಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಗೋವಾ ಕ್ಲಬ್ ದುರಂತ, ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಯಾರು ಬೇಕಾದರೂ ಮಸೀದಿ ಕಟ್ಟಬಹುದು, ಆದರೆ ದೇಶದ ವಾತಾವರಣ ಹಾಳು ಮಾಡುವ ಹಕ್ಕು ಯಾರಿಗೂ ಇಲ್ಲ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಮುಂದಿನ ಸುದ್ದಿ
Show comments