Webdunia - Bharat's app for daily news and videos

Install App

ನೇತ್ರಾವತಿ ನದಿ ಹಿನ್ನೀರು ಪ್ರದೇಶದಲ್ಲಿ ಸಿದ್ದಾರ್ಥ್‌ ಮೃತದೇಹ ಪತ್ತೆ

Webdunia
ಬುಧವಾರ, 31 ಜುಲೈ 2019 (08:47 IST)
ಮಂಗಳೂರು : ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಅಳಿಯ ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ ಸಿದ್ದಾರ್ಥ್‌ ಅವರ ಮೃತ ದೇಹ ಪತ್ತೆಯಾಗಿದೆ.



ಸತತ 36 ಗಂಟೆಗಳ ಶೋಧದ ಬಳಿಕ ನೇತ್ರಾವತಿ ನದಿ ಹಿನ್ನೀರು ಪ್ರದೇಶದಲ್ಲಿ ಸಿದ್ದಾರ್ಥ್‌ ಅವರ ಮೃತದೇಹ ಪತ್ತೆಯಾಗಿದೆ. ಮಂಗಳವಾರ ಬಾರೀ ಮಳೆಯ ಹಿನ್ನಲೆ ಶೋಧ ಕಾರ್ಯಾಚರಣೆ ಸ್ಥಗಿತ ಗೊಂಡಿತ್ತು ಆದರೆ ಇಂದು ಬೆಳಿಗ್ಗೆ ಮತ್ತೆ ಹುಡುಕಾಟ ಶುರುಮಾಡಿದ ಸ್ವಲ್ಪ ಹೊತ್ತಿನಲ್ಲೇ ಸಿದ್ದಾರ್ಥ್‌ ಅವರ ಮೃತದೇಹ ಪತ್ತೆಯಾಗಿದೆ.

 

ಕೊನೆಗೂ ಸಿದ್ದಾರ್ಥ್‌ ಬದುಕುಳಿದಿರಬಹುದೆಂಬ ಆಸೆ ಹುಸಿಯಾಗಿದ್ದು, ಅವರ ಕುಟುಂಬಸ್ಥರ  ಆಕ್ರಂದನ ಮುಗಿಲುಮುಟ್ಟಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments