ಸಿದ್ದು-ಡಿಕೆಶಿ ಜೋಡೆತ್ತಲ್ಲ, ಕಾಡೆತ್ತು: ಕಟೀಲ್

Webdunia
ಬುಧವಾರ, 20 ಅಕ್ಟೋಬರ್ 2021 (10:09 IST)
ಹುಬ್ಬಳ್ಳಿ : ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ ಜನರ ಮುಂದೆ ತಾವು ಜೋಡೆತ್ತು ಎಂದು ಹೇಳಿಕೊಳ್ಳುತ್ತಿದ್ದಾರೆ. ವಾಸ್ತವಿಕವಾಗಿ ಜೋಡೆತ್ತು ಅಲ್ಲ ಕಾಡೆತ್ತುಗಳಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಹೇಳಿದರು.

ಸ್ಥಳೀಯ ಸಂಸ್ಥೆಗಳು, ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್ಗೆ ನಡೆಯುವ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಯಾರೆಂಬ ಸ್ಪಷ್ಟತೆ ಇಲ್ಲದ, ಪಕ್ಷ ನಡೆಸಲಾಗದ ದುಸ್ಥಿತಿಗೆ ತಲುಪಿದೆ ಎಂದರು.
ರಾಜ್ಯದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಗುಂಪಿನ ನಡುವಿನ ಶೀತಲ ಸಮರದಿಂದ ಬರುವ ವಿಧಾನಸಭೆ ಚುನಾವಣೆ ವೇಳೆಗೆ ರಾಜ್ಯದಲ್ಲಿ ಕಾಂಗ್ರೆಸ್ ಎರಡು ಹೋಳಾಗಲಿದೆ. ಕುಟುಂಬ ರಾಜಕಾರಣದ ಜೆಡಿಎಸ್ನಲ್ಲಿ ಕುಟುಂಬದಲ್ಲೇ ಕಲಹ ಶುರುವಾಗಿದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಯಾರೆಂಬ ಸ್ಪಷ್ಟತೆ ಜನತೆಗಿರಲಿ, ಸ್ವತಃ ಆ ಪಕ್ಷದ ನಾಯಕರಿಗೆ ಇಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments