Webdunia - Bharat's app for daily news and videos

Install App

ಸಿದ್ದು-ಡಿಕೆಶಿ ಜೋಡೆತ್ತಲ್ಲ, ಕಾಡೆತ್ತು: ಕಟೀಲ್

Webdunia
ಬುಧವಾರ, 20 ಅಕ್ಟೋಬರ್ 2021 (10:09 IST)
ಹುಬ್ಬಳ್ಳಿ : ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ ಜನರ ಮುಂದೆ ತಾವು ಜೋಡೆತ್ತು ಎಂದು ಹೇಳಿಕೊಳ್ಳುತ್ತಿದ್ದಾರೆ. ವಾಸ್ತವಿಕವಾಗಿ ಜೋಡೆತ್ತು ಅಲ್ಲ ಕಾಡೆತ್ತುಗಳಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಹೇಳಿದರು.

ಸ್ಥಳೀಯ ಸಂಸ್ಥೆಗಳು, ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್ಗೆ ನಡೆಯುವ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಯಾರೆಂಬ ಸ್ಪಷ್ಟತೆ ಇಲ್ಲದ, ಪಕ್ಷ ನಡೆಸಲಾಗದ ದುಸ್ಥಿತಿಗೆ ತಲುಪಿದೆ ಎಂದರು.
ರಾಜ್ಯದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಗುಂಪಿನ ನಡುವಿನ ಶೀತಲ ಸಮರದಿಂದ ಬರುವ ವಿಧಾನಸಭೆ ಚುನಾವಣೆ ವೇಳೆಗೆ ರಾಜ್ಯದಲ್ಲಿ ಕಾಂಗ್ರೆಸ್ ಎರಡು ಹೋಳಾಗಲಿದೆ. ಕುಟುಂಬ ರಾಜಕಾರಣದ ಜೆಡಿಎಸ್ನಲ್ಲಿ ಕುಟುಂಬದಲ್ಲೇ ಕಲಹ ಶುರುವಾಗಿದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಯಾರೆಂಬ ಸ್ಪಷ್ಟತೆ ಜನತೆಗಿರಲಿ, ಸ್ವತಃ ಆ ಪಕ್ಷದ ನಾಯಕರಿಗೆ ಇಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments