ಸಿದ್ದು ನಿಜ ಕನಸುಗಳ ಪುಸ್ತಕ ಕಾರ್ಯಕ್ರಮ-ರೊಚ್ಚಿಗೆದ್ದ ಕಾಂಗ್ರೆಸ್ ಕಾರ್ಯಕರ್ತರಿಂದ ಧರಣಿ

Webdunia
ಸೋಮವಾರ, 9 ಜನವರಿ 2023 (18:30 IST)
ಸಿದ್ದು ನಿಜ ಕನಸುಗಳ ಪುಸ್ತಕ ಬಿಡುಗಡೆ ಕಾರ್ಯಕ್ರಮ ಟೌನ್ ಹಾಲನಲ್ಲಿರುವ ಪುರಭವನದಲ್ಲಿ ನಡೆಯುತ್ತಿದೆ.ಸಿದ್ದರಾಮಯ್ಯ ಟಿಪ್ಪು ಸುಲ್ತಾನ ನಂತೆ ಇರುವ ಚಿತ್ರದಲ್ಲಿ ಕಾಣುವ ಸಿದ್ದರಾಮಯ್ಯ,ಸಿದ್ದರಾಮಯ್ಯ ಟಿಪ್ಪು ಸುಲ್ತಾನ ವೇಶದಂತೆ ಬಿಜೆಪಿ ಚಿತ್ರ ರೂಪಿಸಿದೆ.ವೇದಿಕೆಯಲ್ಲಿ ಸಿದ್ದು ನಿಜಕನಸುಗಳು ವೇದಿಯ ಎಲ್  ಇ ಡಿ ಎದ್ದು ಕಾಣುತ್ತಿದೆ.
 
ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆ ಹಿನ್ನೆಲೆ ಬೆಂಗಳೂರಿನ ಟೌನ್ ಹಾಲ್  ಬಳಿ ಖಾಕಿ ಆಲರ್ಟ್ ಆಗಿದ್ದು,ಟೌನ್ ಹಾಲ್ ಮುಂದೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.ಟೌನ್ ಹಾಲ್ ಮುಂದೆ ಬೆಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡ್ತಿದ್ದು,ಸಿದ್ದರಾಮಯ್ಯ ಪರವಾದ ಪೋಸ್ಟರ್ ಹಿಡಿದು ವ್ಯಾಪಾಕ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲೇ ಆರ್ ಎಸ್ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್

ದಂತ ಕಳೆದುಕೊಂಡು ನೋವಿನಲ್ಲಿ ನರಳಾಡಿದ ಭೀಮನ ಸ್ಥಿತಿ ಈಗ ಹೇಗಿದೆ ಗೊತ್ತಾ

ಸಹಾಯ ಕೇಳಲು ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ಬಿಎಸ್‌ವೈಗೆ ಬಿಗ್‌ ಶಾಕ್‌

ಕಾಂಗ್ರೆಸ್ಸಿನವರಿಗೆ ಜನ ಸತ್ತಿದ್ದಕ್ಕೆ ಸಂಕಟವಿಲ್ಲ: ಸಿಟಿ ರವಿ

ಎಲ್ಲ ಜಮ್ಮು ಕಾಶ್ಮೀರಿ ಪ್ರಜೆಗಳು ಭಯೋತ್ಪಾದಕರಲ್ಲ: ಸಿಎಂ ಓಮರ್ ಅಬ್ದುಲ್ಲಾ

ಮುಂದಿನ ಸುದ್ದಿ
Show comments