Webdunia - Bharat's app for daily news and videos

Install App

ಸಿದ್ದುಗೆ ಹಾಸನ ಮೇಲೆ ಪ್ರೀತಿ, ಮಂಡ್ಯ ಮೇಲೆ ಮುನಿಸು?; ಸಿಎಂ ಗರಂ

Webdunia
ಸೋಮವಾರ, 25 ಮಾರ್ಚ್ 2019 (13:08 IST)
ಮಾಜಿ ಸಿಎಂ ಸಿದ್ದರಾಮಯ್ಯನವರ ಮೇಲೆ ಹಾಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಅಸಮಧಾನಗೊಂಡಿದ್ದಾರೆ.

ಹಾಸನ ಮೇಲಿರೋ ಪ್ರೀತಿ ಮಂಡ್ಯದ ಮೇಲೆ ಸಿದ್ದುಗೆ ಇಲ್ಲ ಎಂದು ಸಿದ್ದರಾಮಯ್ಯ ಮೇಲೆ ಸಿಟ್ಟಾಗಿದ್ದಾರಂತೆ ಸಿಎಂ ಹೆಚ್. ಡಿ. ಕುಮಾರಸ್ವಾಮಿ.

ಸಿದ್ದರಾಮಯ್ಯ ನಡೆ ಬಗ್ಗೆ ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದು, ಹಾಸನ ಕೈ ನಾಯಕರ ಸಭೆ ಕರೆದು ಪ್ರಜ್ವಲ್ ಗೆ ಬೆಂಬಲ ನೀಡಿ ಅಂತ ಮಾಜಿ ಸಿಎಂ ಹೇಳಿದ್ದರು. 

ಆದ್ರೆ, ಮಂಡ್ಯ ಕೈ ಮುಖಂಡರ ಸಭೆಯನ್ನ‌ ಒಮ್ಮೆಯೂ ಕರೆದಿಲ್ಲ. ಹಾಸನ ಕೈ ಮುಖಂಡರ ಜೊತೆ ಹೆಚ್. ಡಿ. ರೇವಣ್ಣರನ್ನ ಕರೆದು ಸಂಧಾನ ಮಾಡ್ತಾರೆ ಸಿದ್ದರಾಮಯ್ಯ.

ಆದ್ರೆ ಮಂಡ್ಯ ಕಾಂಗ್ರೆಸ್ ನಾಯಕರ ಹಾಗೂ ಜೆಡಿಎಸ್ ಮುಖಂಡರನ್ನ ಸೇರಿಸೋ ಕೆಲಸವನ್ನೇಕೆ ಮಾಡಿಲ್ಲ ಎಂಬುದೇ ಸಿಎಂ ಗರಂ ಆಗಲು ಕಾರಣ ಎನ್ನಲಾಗಿದೆ.

ಹಾಸನದ ಮೇಲಿನ ಪ್ರೀತಿಯನ್ನು ಮಂಡ್ಯದ ಮೇಲೆ ಸಿದ್ದರಾಮಯ್ಯ ತೋರುತ್ತಿಲ್ಲ ಎನ್ನಲಾಗುತ್ತಿದೆ. ಹೀಗಾಗಿ ಸಿದ್ದರಾಮಯ್ಯ ನಡೆ ಬಗ್ಗೆ ಕುತೂಹಲ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments