Webdunia - Bharat's app for daily news and videos

Install App

ಸಿದ್ದುಗೆ ಹಾಸನ ಮೇಲೆ ಪ್ರೀತಿ, ಮಂಡ್ಯ ಮೇಲೆ ಮುನಿಸು?; ಸಿಎಂ ಗರಂ

Webdunia
ಸೋಮವಾರ, 25 ಮಾರ್ಚ್ 2019 (13:08 IST)
ಮಾಜಿ ಸಿಎಂ ಸಿದ್ದರಾಮಯ್ಯನವರ ಮೇಲೆ ಹಾಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಅಸಮಧಾನಗೊಂಡಿದ್ದಾರೆ.

ಹಾಸನ ಮೇಲಿರೋ ಪ್ರೀತಿ ಮಂಡ್ಯದ ಮೇಲೆ ಸಿದ್ದುಗೆ ಇಲ್ಲ ಎಂದು ಸಿದ್ದರಾಮಯ್ಯ ಮೇಲೆ ಸಿಟ್ಟಾಗಿದ್ದಾರಂತೆ ಸಿಎಂ ಹೆಚ್. ಡಿ. ಕುಮಾರಸ್ವಾಮಿ.

ಸಿದ್ದರಾಮಯ್ಯ ನಡೆ ಬಗ್ಗೆ ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದು, ಹಾಸನ ಕೈ ನಾಯಕರ ಸಭೆ ಕರೆದು ಪ್ರಜ್ವಲ್ ಗೆ ಬೆಂಬಲ ನೀಡಿ ಅಂತ ಮಾಜಿ ಸಿಎಂ ಹೇಳಿದ್ದರು. 

ಆದ್ರೆ, ಮಂಡ್ಯ ಕೈ ಮುಖಂಡರ ಸಭೆಯನ್ನ‌ ಒಮ್ಮೆಯೂ ಕರೆದಿಲ್ಲ. ಹಾಸನ ಕೈ ಮುಖಂಡರ ಜೊತೆ ಹೆಚ್. ಡಿ. ರೇವಣ್ಣರನ್ನ ಕರೆದು ಸಂಧಾನ ಮಾಡ್ತಾರೆ ಸಿದ್ದರಾಮಯ್ಯ.

ಆದ್ರೆ ಮಂಡ್ಯ ಕಾಂಗ್ರೆಸ್ ನಾಯಕರ ಹಾಗೂ ಜೆಡಿಎಸ್ ಮುಖಂಡರನ್ನ ಸೇರಿಸೋ ಕೆಲಸವನ್ನೇಕೆ ಮಾಡಿಲ್ಲ ಎಂಬುದೇ ಸಿಎಂ ಗರಂ ಆಗಲು ಕಾರಣ ಎನ್ನಲಾಗಿದೆ.

ಹಾಸನದ ಮೇಲಿನ ಪ್ರೀತಿಯನ್ನು ಮಂಡ್ಯದ ಮೇಲೆ ಸಿದ್ದರಾಮಯ್ಯ ತೋರುತ್ತಿಲ್ಲ ಎನ್ನಲಾಗುತ್ತಿದೆ. ಹೀಗಾಗಿ ಸಿದ್ದರಾಮಯ್ಯ ನಡೆ ಬಗ್ಗೆ ಕುತೂಹಲ ಮೂಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments