ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಗರಂ

Webdunia
ಶನಿವಾರ, 29 ಜನವರಿ 2022 (17:07 IST)
ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಣ್ಣ ಬಣ್ಣದ ಜಾಹೀರಾತು ಕೊ ಟ್ಟು ಸುಳ್ಳು ಹೇಳಿದ ಬಿಜೆಪಿ, ಎರಡೂವರೆ ವರ್ಷದಲ್ಲಿ ಏನೇನು ಮಾಡಿದ್ದಾರೆ. ಇದರ ಬಗ್ಗೆ ಬೊಮ್ಮಾಯಿ ಅವರು ವಿವರಣಾತ್ಮಕವಾಗಿ ಹೇ ಳಬೇಕಿತ್ತು.
ಕೋವಿಡ್ ಮೇಲೆ ಹೇಳಿಕೆ ಮೇಲೆ ಹೇಳಿಕೆ ಕೊಡ್ತಾರೆ. ಎರಡನೇ ಅಲೆಯಲ್ಲಿ ವೆಂಟಿಲೇಟರ್, ಆಕ್ಸಿ ಜನ್, ಮೆಡಿಸನ್ ಯಾವುದೇ ಕೊಡದೇ ನಿರ್ಲಕ್ಷ್ಯ ವಹಿಸಿದರು. ಮೂರು ವರೆ ಲಕ್ಷ ಜನರು ಕೋವಿಡ್ ನಿಂದ ಸಾವನ್ನಪ್ಪಿದರು, ಆದರೆ ಇವರು 28 ಸಾವಿರ ಸತ್ತವರ ಸಂಖ್ಯೆ ಎಂದು ಹೇಳಿತು ಇದಕ್ಕೆಲ್ಲಾ ಯಾರು ಹೊಣೆ ಎಂದು ಕಿಡಿಕಾರಿದರು.
 
ಇನ್ನೂ ಕೋವಿಡ್ ಗೆ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಸತ್ತಿದ್ದಾರೆ, ಇದರ ಬಗ್ಗೆ ನೈಜ ವರದಿ ಇನ್ನೂ ಕೊಟ್ಟಿಲ್ಲ. ಅಲ್ಲದೇ ಕೋವಿಡ್ ನಿಂದ ಸತ್ತ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ 50 ಸಾವಿರ ಹಾಗೂ ರಾಜ್ಯ ಸರ್ಕಾರದಿಂದ 1 ಲಕ್ಷ ಕೊಡುತ್ತೇವೆ ಎಂದಿದ್ದರು. ಆದರೆ ಇದು ವರೆಗೂ 13,541 ಜನರಿಗೆ ಮಾತ್ರ ಪರಿಹಾರ ಕೊಟ್ಟಿದ್ದಾರೆ. ಬಿಜೆಪಿಯ ಸುಳ್ಳು ಭರವಸೆಗಳಿಂದ ಜನ ಬೇಸತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಹಿತ್ಯ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments