Webdunia - Bharat's app for daily news and videos

Install App

ಅನ್ನ ಭಾಗ್ಯದಲ್ಲಿ ಕನ್ನ ಅಕ್ರಮ

Webdunia
ಸೋಮವಾರ, 14 ಮಾರ್ಚ್ 2022 (17:10 IST)
ರಾಜ್ಯದಲ್ಲಿ ಬಡವರಿಗೆ ವಿತರಣೆ ಮಾಡಬೇಕಾದ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿ, ಕಾಳಸಂತೆ ವ್ಯವಹಾರ ಮಾಡಿದವರ ವಿರುದ್ಧ 394 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
 
ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಎಸ್.ರವಿ ಅವರ ಪ್ರಶ್ನೆಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರ ಪರವಾಗಿ ಉತ್ತರಿಸಿದ ಸಭಾನಾಯಕ ಕೋಟಾ ಶ್ರೀನಿವಾಸ ಪೂಜಾರಿ, ಪತ್ತೆಯಾದ ಪ್ರಕರಣಗಳಲ್ಲಿ 371ರಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.
42,469.32 ಕ್ವಿಂಟಾಲ್ ಅಕ್ಕಿ, 960.89 ಕ್ವಿಂಟಾಲ್ ಗೋಧಿ, 1570.45 ಕ್ವಿಂಟಾಲ್ ನುಚ್ಚಕ್ಕಿ, 22,115 ಭತ್ತ, 598.38 ಕ್ವಿಂಟಾಲ್ ರಾಗಿ, 3.50 ಕ್ವಿಂಟಾಲ್ ಬೇಳೆಯನ್ನು ವಶ ಪಡಿಸಿಕೊಳ್ಳಲಾಗಿದೆ, ಇದರ ಮೌಲ್ಯ 14,23,70,764 ರೂಪಾಯಿಗಳು ಎಂದು ವಿವರಿಸಿದ್ದಾರೆ.
 
ಪಡಿತರ ಅಕ್ರಮದಲ್ಲಿ ಬೆಂಗಳೂರು ಜಿಲ್ಲೆಯ ಗೋದಾಮು ವ್ಯವಸ್ಥಾಪಕರು, ಕಲಬುರಗಿ ಜಿಲ್ಲೆಯಲ್ಲಿನ ಅಕ್ರಮದಲ್ಲಿ ಉಗ್ರಾಣ ವ್ಯವಸ್ಥಾಪಕು ಭಾಗಿಯಾಗಿದ್ದು, ಇವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955ರ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.
 
ರಾಜ್ಯದಲ್ಲಿ 20,084 ನ್ಯಾಯಬೆಲೆ ಅಂಗಡಿಗಳ ಪೈಕಿ, ಸಮಪರ್ಕ ಇಂಟರ್ ನೆಟ್ ಸೌಲಭ್ಯ ಇರುವ 20,016 ನ್ಯಾಯಬೆಲೆ ಅಂಗಡಿಗಳನ್ನು ಗಣಕೀತೃ ಪಾಯಿಂಟ್ ಆಫ್ ಸೇಲ್ ವ್ಯವಸ್ಥೆಗೆ ಪರಿವರ್ತಿಸಿ ಬಯೋ ದೃಢೀಕರಣ ಮೂಲಕ ಪಡಿತರ ವಿತರಿಸಲಾಗುತ್ತಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments