ಸಿದ್ದು ಹೆಚ್. ಡಿ. ಕೆ. ಮೀಟಿಂಗ್

Webdunia
ಗುರುವಾರ, 10 ಮಾರ್ಚ್ 2022 (16:09 IST)
ವಿಷಯಾಂತರ ಮಾಡಿ ರಾಜಕೀಯ ಭಾಷಣ ಮಾಡಬಹುದಾದರೆ ನಾನು 10 ದಿನ ಮಾತನಾಡಬಲ್ಲೆ‌ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲೆಸೆದರೆ, ಬಜೆಟ್​ಗೆ ಸಂಬಂಧಿಸಿದ ವಿಷಯವೇ ಪ್ರಸ್ತಾಪಿಸಿರುವೆ. ರಾಜಕೀಯ ಭಾಷಣ ಮಾಡುವುದಾದರೆ ನಾನೂ ಒಂದು ವರ್ಷ ಮಾತನಾಡಬಲ್ಲೆ ಎಂದು ಮಾಜಿ ಸಿಎಂ, ಜೆಡಿಎಸ್ ನ ಎಚ್.ಡಿ.ಕುಮಾರಸ್ವಾಮಿ ಪ್ರತಿ ಸವಾಲು ಹಾಕಿದರು.
 
ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ಮುಂದುವರಿಸಿದ ಎಚ್.ಡಿ.ಕುಮಾರಸ್ವಾಮಿ, ಈಗಲ್ ಟನ್ ಜಮೀನು ವಿವಾದ ಪ್ರಸ್ತಾಪಿಸಿ, ಪರೋಕ್ಷವಾಗಿ ಕಾಂಗ್ರೆಸ್ ಆಡಳಿತಾವಧಿಯ ಲೋಪ- ದೋಷಗಳನ್ನು ಪ್ರಸ್ತಾಪಿಸಿದರು. ಪರ್ಸೆಂಟೇಜ್, ಅಕ್ರಮಗಳು ನಡೆದಿವೆ.
ಬಜೆಟ್ ಗೆ ಸಂಬಂಧಪಡದ ವಿಷಯವೆಂದ ಸಿದ್ದರಾಮಯ್ಯ ನೀವು ಅಧಿಕಾರದಲ್ಲಿದ್ದಾಗ ಈ ಬಗ್ಗೆ ಕ್ರಮವಹಿಸಬಹುದಿತ್ತು. ಈಗ ನಾವಂತೂ ಅಧಿಕಾರದಲ್ಲಿಲ್ಲ. ಮುಖ್ಯಮಂತ್ರಿ ಬೊಮ್ಮಾಯಿ‌ ಅವರು ಯಾವುದೇ ರೀತಿಯ ತನಿಖೆ ನಡೆಸಲಿ. ತಪ್ಪುಗಳು ದೃಢಪಟ್ಟರೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳಲಿ ಎಂದರು.,
 
ಈ ಮಧ್ಯೆ ಎಚ್ ಡಿಕೆ ವಿರುದ್ಧ ಏರಿದ ಧ್ವನಿಯಲ್ಲಿ ರಾಜಕೀಯ ಭಾಷಣ ಮಾಡುತ್ತಿದ್ದಾರೆ‌ ಸಿದ್ದರಾಮಯ್ಯ ಹರಿಹಾಯ್ದರೆ, ದಾಖಲೆ ಸಹಿತ ನಿಜಾಂಶ ಮಾತನಾಡಿದರೆ‌ ಸಿಟ್ಟು ಬರುತ್ತದೆ ಎಂದು ಕುಮಾರಸ್ವಾಮಿ ತಿವಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಏರಿಕೆ, ಜನ ಸಾಮಾನ್ಯರಿಗೆ ತಟ್ಟಿದ ಬಿಸಿ

ಕರ್ನಾಟಕ ಸಿಎಂ ಬದಲಾವಣೆ ವಿಚಾರ ಏನಾಯ್ತು, ಹೈಕಮಾಂಡ್ ತೀರ್ಮಾನವೇನು

Karnataka Weather: ಇಂದು ಏಳು ಜಿಲ್ಲೆಗಳಲ್ಲಿ ಭಾರೀ ಮಳೆ, ಆರೆಂಜ್ ಅಲರ್ಟ್

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಮುಂದಿನ ಸುದ್ದಿ
Show comments