Webdunia - Bharat's app for daily news and videos

Install App

ಸಿದ್ದು ಹೆಚ್. ಡಿ. ಕೆ. ಮೀಟಿಂಗ್

Webdunia
ಗುರುವಾರ, 10 ಮಾರ್ಚ್ 2022 (16:09 IST)
ವಿಷಯಾಂತರ ಮಾಡಿ ರಾಜಕೀಯ ಭಾಷಣ ಮಾಡಬಹುದಾದರೆ ನಾನು 10 ದಿನ ಮಾತನಾಡಬಲ್ಲೆ‌ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲೆಸೆದರೆ, ಬಜೆಟ್​ಗೆ ಸಂಬಂಧಿಸಿದ ವಿಷಯವೇ ಪ್ರಸ್ತಾಪಿಸಿರುವೆ. ರಾಜಕೀಯ ಭಾಷಣ ಮಾಡುವುದಾದರೆ ನಾನೂ ಒಂದು ವರ್ಷ ಮಾತನಾಡಬಲ್ಲೆ ಎಂದು ಮಾಜಿ ಸಿಎಂ, ಜೆಡಿಎಸ್ ನ ಎಚ್.ಡಿ.ಕುಮಾರಸ್ವಾಮಿ ಪ್ರತಿ ಸವಾಲು ಹಾಕಿದರು.
 
ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ಮುಂದುವರಿಸಿದ ಎಚ್.ಡಿ.ಕುಮಾರಸ್ವಾಮಿ, ಈಗಲ್ ಟನ್ ಜಮೀನು ವಿವಾದ ಪ್ರಸ್ತಾಪಿಸಿ, ಪರೋಕ್ಷವಾಗಿ ಕಾಂಗ್ರೆಸ್ ಆಡಳಿತಾವಧಿಯ ಲೋಪ- ದೋಷಗಳನ್ನು ಪ್ರಸ್ತಾಪಿಸಿದರು. ಪರ್ಸೆಂಟೇಜ್, ಅಕ್ರಮಗಳು ನಡೆದಿವೆ.
ಬಜೆಟ್ ಗೆ ಸಂಬಂಧಪಡದ ವಿಷಯವೆಂದ ಸಿದ್ದರಾಮಯ್ಯ ನೀವು ಅಧಿಕಾರದಲ್ಲಿದ್ದಾಗ ಈ ಬಗ್ಗೆ ಕ್ರಮವಹಿಸಬಹುದಿತ್ತು. ಈಗ ನಾವಂತೂ ಅಧಿಕಾರದಲ್ಲಿಲ್ಲ. ಮುಖ್ಯಮಂತ್ರಿ ಬೊಮ್ಮಾಯಿ‌ ಅವರು ಯಾವುದೇ ರೀತಿಯ ತನಿಖೆ ನಡೆಸಲಿ. ತಪ್ಪುಗಳು ದೃಢಪಟ್ಟರೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳಲಿ ಎಂದರು.,
 
ಈ ಮಧ್ಯೆ ಎಚ್ ಡಿಕೆ ವಿರುದ್ಧ ಏರಿದ ಧ್ವನಿಯಲ್ಲಿ ರಾಜಕೀಯ ಭಾಷಣ ಮಾಡುತ್ತಿದ್ದಾರೆ‌ ಸಿದ್ದರಾಮಯ್ಯ ಹರಿಹಾಯ್ದರೆ, ದಾಖಲೆ ಸಹಿತ ನಿಜಾಂಶ ಮಾತನಾಡಿದರೆ‌ ಸಿಟ್ಟು ಬರುತ್ತದೆ ಎಂದು ಕುಮಾರಸ್ವಾಮಿ ತಿವಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

ಮುಂದಿನ ಸುದ್ದಿ
Show comments