ಕೋಲಾರದಲ್ಲಿ ಸ್ಪರ್ಧೆ ಮಾಡುವ ಸಿದ್ದತೆ ಮಾಡಿಕೊಂಡ ಸಿದ್ದು

Webdunia
ಸೋಮವಾರ, 9 ಜನವರಿ 2023 (15:05 IST)
ಇಂದು ಸಿದ್ದರಾಮಯ್ಯ ಕೋಲಾರ ಪ್ರವಾಸ ಹಿನ್ನಲೆ ಮಾಜಿ ಸಂಸದ ಮುನಿಯಪ್ಪರನ್ನ ಸಿದ್ದರಾಮಯ್ಯ ಭೇಟಿ ಮಾಡಿದಾರೆ.ನಗರದ ಸಂಜಯನಗರದಲ್ಲಿರುವ ಮುನಿಯಪ್ಪ ನಿವಾಸದಲ್ಲಿ ಮುನಿಯಪ್ಪ ಜೊತೆ ಸಿದ್ದರಾಮಯ್ಯ ಚರ್ಚೆ ಮಾಡಿ ಕೋಲಾರಕ್ಕೆ ಹೊರಡಲಿದ್ದಾರೆ.ಇಂದು ಕೋಲಾರದಲ್ಲಿ ಕ್ಷೇತ್ರ ಸಿದ್ದರಾಮಯ್ಯ ಘೋಷಣೆ ಮಾಡಲಿದ್ದಾರೆ.  ಈ ಹಿನ್ನಲೆ ಮುನಿಯಪ್ಪ ಜೊತೆ ಅಂತಿಮ ಚರ್ಚೆ ಮಾಡಿ ಮುನಿಯಪ್ಪ ನನ್ನು ವಿಶ್ವಾಸ ತೆಗುದುಕೊಂಡು ಸಿದ್ದರಾಮಯ್ಯ ಹೊರಟ್ಟಿದ್ದಾರೆ.
 
ಕೋಲಾರದಲ್ಲಿ ಸ್ಪರ್ಧೆ ಮಾಡುವ ಸಿದ್ದತೆಯನ್ನ ಸಿದ್ದು ಮಾಡಿಕೊಂಡಿದ್ದಾರೆ.ಈ ವೇಳೆಎಂ.ಆರ್. ಸೀತಾರಾಂ, ಮಾಜಿ ಸಂಸದ ಚಂದ್ರಪ್ಪ, ಮಾಜಿ ಶಾಸಕ ನಾರಾಯಣ ಸ್ವಾಮಿ, ಕೋಲಾರ ವಿಧಾನಸಭೆ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸಾದ್ ಬಾಬು, ಉದಯಶಂಕರ್  ಭಾಗಿ ಆಗಿದ್ರು‌‌.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೀವನಾಂಶ ಬೇಕೆಂದ ಪತ್ನಿಯನ್ನೇ ಇಹಲೋಕಕ್ಕೆ ಕಳುಹಿಸಿದ ಪತಿ, ಏನಿದು ಕೇಸ್‌

ಬುರ್ಖಾ ಧರಿಸಿ ಹೋಳಿ ಆಟವಾಡಲು ಹೋಗಿ ಕೇಸ್ ಹಾಕಿಸಿಕೊಂಡ ಐವರು

ಖಮೇನಿ ಸಾವಿನ ಬಗ್ಗೆ ಪ್ರತಿಕ್ರಿಯೆ ಕೊಟ್ಟ ಭಾರತ, ಹೇಳಿದ್ದೇನು

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಯುದ್ಧವು ಸಮಸ್ಯೆಗಳಿಗೆ ಪರಿಹಾರವಲ್ಲ: ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments