Webdunia - Bharat's app for daily news and videos

Install App

ಕೋಲಾರದಲ್ಲಿ ಸ್ಪರ್ಧೆ ಮಾಡುವ ಸಿದ್ದತೆ ಮಾಡಿಕೊಂಡ ಸಿದ್ದು

Webdunia
ಸೋಮವಾರ, 9 ಜನವರಿ 2023 (15:05 IST)
ಇಂದು ಸಿದ್ದರಾಮಯ್ಯ ಕೋಲಾರ ಪ್ರವಾಸ ಹಿನ್ನಲೆ ಮಾಜಿ ಸಂಸದ ಮುನಿಯಪ್ಪರನ್ನ ಸಿದ್ದರಾಮಯ್ಯ ಭೇಟಿ ಮಾಡಿದಾರೆ.ನಗರದ ಸಂಜಯನಗರದಲ್ಲಿರುವ ಮುನಿಯಪ್ಪ ನಿವಾಸದಲ್ಲಿ ಮುನಿಯಪ್ಪ ಜೊತೆ ಸಿದ್ದರಾಮಯ್ಯ ಚರ್ಚೆ ಮಾಡಿ ಕೋಲಾರಕ್ಕೆ ಹೊರಡಲಿದ್ದಾರೆ.ಇಂದು ಕೋಲಾರದಲ್ಲಿ ಕ್ಷೇತ್ರ ಸಿದ್ದರಾಮಯ್ಯ ಘೋಷಣೆ ಮಾಡಲಿದ್ದಾರೆ.  ಈ ಹಿನ್ನಲೆ ಮುನಿಯಪ್ಪ ಜೊತೆ ಅಂತಿಮ ಚರ್ಚೆ ಮಾಡಿ ಮುನಿಯಪ್ಪ ನನ್ನು ವಿಶ್ವಾಸ ತೆಗುದುಕೊಂಡು ಸಿದ್ದರಾಮಯ್ಯ ಹೊರಟ್ಟಿದ್ದಾರೆ.
 
ಕೋಲಾರದಲ್ಲಿ ಸ್ಪರ್ಧೆ ಮಾಡುವ ಸಿದ್ದತೆಯನ್ನ ಸಿದ್ದು ಮಾಡಿಕೊಂಡಿದ್ದಾರೆ.ಈ ವೇಳೆಎಂ.ಆರ್. ಸೀತಾರಾಂ, ಮಾಜಿ ಸಂಸದ ಚಂದ್ರಪ್ಪ, ಮಾಜಿ ಶಾಸಕ ನಾರಾಯಣ ಸ್ವಾಮಿ, ಕೋಲಾರ ವಿಧಾನಸಭೆ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸಾದ್ ಬಾಬು, ಉದಯಶಂಕರ್  ಭಾಗಿ ಆಗಿದ್ರು‌‌.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೊ ಹಳದಿ ಮಾರ್ಗ ಲೋಕಾರ್ಪಣೆಗೆ ದಿನಗಣನೆ: ಪ್ರಧಾನಿ ಮೋದಿಯಿಂದ ಗ್ರೀನ್‌ಸಿಗ್ನಲ್‌

ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರಣದಂಡನೆ ಶಿಕ್ಷೆ ಇನ್ನೂ ರದ್ದಾಗಿಲ್ಲ ಎಂದ ಎಂಇಎ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮುಂದಿನ ಸುದ್ದಿ
Show comments