ಕೋಲಾರದಲ್ಲಿ ಸ್ಪರ್ಧೆ ಮಾಡುವ ಸಿದ್ದತೆ ಮಾಡಿಕೊಂಡ ಸಿದ್ದು

Webdunia
ಸೋಮವಾರ, 9 ಜನವರಿ 2023 (15:05 IST)
ಇಂದು ಸಿದ್ದರಾಮಯ್ಯ ಕೋಲಾರ ಪ್ರವಾಸ ಹಿನ್ನಲೆ ಮಾಜಿ ಸಂಸದ ಮುನಿಯಪ್ಪರನ್ನ ಸಿದ್ದರಾಮಯ್ಯ ಭೇಟಿ ಮಾಡಿದಾರೆ.ನಗರದ ಸಂಜಯನಗರದಲ್ಲಿರುವ ಮುನಿಯಪ್ಪ ನಿವಾಸದಲ್ಲಿ ಮುನಿಯಪ್ಪ ಜೊತೆ ಸಿದ್ದರಾಮಯ್ಯ ಚರ್ಚೆ ಮಾಡಿ ಕೋಲಾರಕ್ಕೆ ಹೊರಡಲಿದ್ದಾರೆ.ಇಂದು ಕೋಲಾರದಲ್ಲಿ ಕ್ಷೇತ್ರ ಸಿದ್ದರಾಮಯ್ಯ ಘೋಷಣೆ ಮಾಡಲಿದ್ದಾರೆ.  ಈ ಹಿನ್ನಲೆ ಮುನಿಯಪ್ಪ ಜೊತೆ ಅಂತಿಮ ಚರ್ಚೆ ಮಾಡಿ ಮುನಿಯಪ್ಪ ನನ್ನು ವಿಶ್ವಾಸ ತೆಗುದುಕೊಂಡು ಸಿದ್ದರಾಮಯ್ಯ ಹೊರಟ್ಟಿದ್ದಾರೆ.
 
ಕೋಲಾರದಲ್ಲಿ ಸ್ಪರ್ಧೆ ಮಾಡುವ ಸಿದ್ದತೆಯನ್ನ ಸಿದ್ದು ಮಾಡಿಕೊಂಡಿದ್ದಾರೆ.ಈ ವೇಳೆಎಂ.ಆರ್. ಸೀತಾರಾಂ, ಮಾಜಿ ಸಂಸದ ಚಂದ್ರಪ್ಪ, ಮಾಜಿ ಶಾಸಕ ನಾರಾಯಣ ಸ್ವಾಮಿ, ಕೋಲಾರ ವಿಧಾನಸಭೆ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸಾದ್ ಬಾಬು, ಉದಯಶಂಕರ್  ಭಾಗಿ ಆಗಿದ್ರು‌‌.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಭಾರತಕ್ಕೆ ಭೇಟಿ, ಮಹತ್ವದ ಚರ್ಚೆ

ಸ್ಪೀಕರ್ ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ಗೊತ್ತುವಳಿ ನೋಟಿಸ್, ಮಹತ್ವದ ಬೆಳವಣಿಗೆ

ಬಿಜೆಪಿ ದುರ್ಬಲಗೊಂಡಾಗ ಕೋಮುವಾದಿಯಾಗುತ್ತಾರೆ: ಯೋಗಿ ಆದಿತ್ಯನಾಥ್‌ಗೆ ಅಖಿಲೇಶ್ ಯಾದವ್ ಕೌಂಟರ್‌

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ, ಶಾಸಕ ಬಸವರಾಜುಗೆ ಢವಢವ

ಗೋವಾದಲ್ಲಿ ಗೊತ್ತಿಲ್ಲದೆ ಪ್ರವಾಸಿಗರ ಫೋಟೋ ಕ್ಲಿಕ್ಕಿಸಿದರೆ ಜೈಲೂಟ ಗ್ಯಾರಂಟಿ

ಮುಂದಿನ ಸುದ್ದಿ
Show comments