Webdunia - Bharat's app for daily news and videos

Install App

ಸಿದ್ದು ಈಗಲೂ ಹಾಲಿ ಸಿಎಂ ಎಂದ ಶಾಸಕ!

Webdunia
ಸೋಮವಾರ, 28 ಜನವರಿ 2019 (18:26 IST)
ಸಿದ್ದರಾಮಯ್ಯ ಮಾಜಿ ಸಿಎಂ ಅಲ್ಲ, ಅವರು ಈಗಲೂ ಸಿಎಂ ಆಗಿದ್ದಾರೆ. ಹೀಗಂತ ಶಾಸಕರೊಬ್ಬರು ಸಿದ್ದು ಸಮ್ಮುಖದಲ್ಲೇ ಹೇಳಿಕೆ ನೀಡಿದ್ದಾರೆ. 
 
ದೋಸ್ತಿ ಸರಕಾರಕ್ಕೆ ಮುಜುಗರವಾಗುವಂತಹ ಹೇಳಿಕೆಯನ್ನು ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಶಾಸಕ  ನೀಡಿದ್ದಾರೆ. ಕಾಂಗ್ರೆಸ್ ಶಾಸಕರಲ್ಲಿ ಅಸಮಧಾನದ ಹೊಗೆ ಇನ್ನೂ ಮುಗಿದಂತೆ ಕಾಣುತ್ತಿಲ್ಲ ಎನ್ನುವುದಕ್ಕೆ ಮತ್ತೊಂದು ನಿದರ್ಶನ ಕೇಳಿಬಂದಿದೆ.

ಕನಕದಾಸ ಜಯಂತಿ ಆಚರಣೆ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಎದುರಲ್ಲೇ ಶಾಸಕ ಸುಧಾಕರ್ ಹೇಳಿಕೆ ನೀಡಿದ್ದಾರೆ. ಸಿದ್ರಾಮಯ್ಯ ಈಗಲೂ ಹಾಲಿ ಸಿಎಂ ಆಗಿದ್ದಾರೆ ಎಂದು ಹೇಳಿಕೆ ನೀಡಿದ್ದು ಚರ್ಚೆಗೆ ಕಾರಣವಾಗಿದೆ. ಕುರುಬ ಸಮುದಾಯದ ಹಲವು ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 
 
 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments