ಪ್ರಧಾನಿ ಮೋದಿ ವಿರುದ್ಧ ಸಿದ್ದು ವಾಗ್ದಾಳಿ

Webdunia
ಭಾನುವಾರ, 12 ಮಾರ್ಚ್ 2023 (17:08 IST)
ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದ ಹಿನ್ನೆಲೆ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನೆ ಕೇಳಿದ್ದಾರೆ.ಭ್ರಷ್ಟ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಮಗನ ಬ್ರಹ್ಮಾಂಡ ಭ್ರಷ್ಟಾಚಾರ ,ಲೋಕಾಯುಕ್ತ ಪೊಲೀಸರು ಸಚಿತ್ರವಾಗಿ ಜಗತ್ತಿನ ಮುಂದೆ ಬಿಚ್ಚಿಟ್ಟರೂ. ನೀವು ಮಾತ್ರ ಬಾಯಿ ಬಿಚ್ಚುತ್ತಿಲ್ಲ ಯಾಕೆ ..? ಅವರ ಲೂಟಿಯಲ್ಲಿ ನಿಮಗೂ ಪಾಲಿದೆಯಾ.? ಬಿಜೆಪಿಯ ಸದ್ಯದ ಸರ್ವಶಕ್ತ ನಾಯಕರಾದ ನಿಮ್ಮ ಕೃಪಾಶೀರ್ವಾದ ಇಲ್ಲದೆ. ಭ್ರಷ್ಟ ಶಾಸಕರೊಬ್ಬರು ಕಾನೂನಿಗೆ ಅಂಜದೆ, ಮಾನ-ಮರ್ಯಾದೆಗೆ ಅಳುಕದೆ ಪ್ರಜಾತಂತ್ರ  ವ್ಯವಸ್ಥೆಯನ್ನೇ ಅಣಕಿಸುವಂತೆ,ಮೆರವಣಿಗೆ ಮಾಡಿಸಿಕೊಳ್ಳಲು ಸಾಧ್ಯವೇ ನರೇಂದ್ರ ಮೋದಿ ಅವರೇ.? ನ ಖಾವೂಂಗಾ, ನಾ ಖಾನೆ ದೂಂಗಾ ಎಂಬ ನಿಮ್ಮ ಘೋಷಣೆ, ಈಗ ನೀವು 'ತುಮ್ ಖಾವೋ, ಮುಜೆ ಬಿ ಖಿಲಾವೋ' ಎಂದು ಬದಲಾಯಿಸಿ ಕೊಂಡಿದ್ದೀರಾ ಎಂದು ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET-UG 2026 ಪೇಪರ್‌ ಲೀಕ್: ಪ್ರಮುಖ ಆರೋಪಿ ಅರೆಸ್ಟ್‌

ಜನಸಂಖ್ಯೆ ಕುಸಿತ ತಡೆಯಲು ಮೂರನೇ, ನಾಲ್ಕನೇ ಮಗು ಪ್ರೋತ್ಸಾಹ ಧನ ಘೋಷಿಸಿದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

ಸಿಎಂ ವಿಜಯ್‌ ನಿರ್ವಹಿಸಲಿರುವ ಖಾತೆಗಳು ಯಾವುದೆಲ್ಲ ಗೊತ್ತಾ

ಅನಧಿಕೃತವಾಗಿ ಬಡ್ಡಿ ವ್ಯವಹಾರ: ಶಿವಂ ಅಸೋಸಿಯೇಟ್ಸ್ ಮಾಲೀಕ ನೀಲಣ್ಣವರ ಅರೆಸ್ಟ್‌

ಮುಂದಿನ ಸುದ್ದಿ
Show comments