‘ಸಿದ್ದು ದಾಖಲೆಯನ್ನ ಬಿಡುಗಡೆ ಮಾಡ್ಲಿ’

Webdunia
ಬುಧವಾರ, 28 ಸೆಪ್ಟಂಬರ್ 2022 (20:58 IST)
ಸಿದ್ದರಾಮೋತ್ಸವಕ್ಕೆ 75 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಅಷ್ಟೊಂದು ಹಣ ಸಿದ್ದರಾಮಣ್ಣ ಅವರಿಗೆ ಎಲ್ಲಿಂದ ಬಂತು ಎಂದು BJP ರಾಜ್ಯಾಧ್ಯಕ್ಷ  ನಳೀನ್​​ ಕುಮಾರ್​​​ ಕಟೀಲ್​​ ಪ್ರಶ್ನಿಸಿದ್ದಾರೆ. ಅವರ ಇತಿಹಾಸ ನೋಡಿ, ಸಿದ್ದರಾಮಯ್ಯ ಶ್ರೀಮಂತ ಕುಟುಂಬದಿಂದ ಬಂದಿಲ್ಲ. ಆದರೂ ಅಷ್ಟೊಂದು ಹಣ ಖರ್ಚು ಮಾಡಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಟೀಲ್​​​ ವಾಗ್ದಾಳಿ ನಡೆಸಿದ್ರು. ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, BJP ಸರ್ಕಾರ ಭ್ರಷ್ಟಾಚಾರ ಮಾಡಿದೆ ಅಂತ ಹೇಳುತ್ತಾರೆ. ಕಾಂಗ್ರೆಸ್​​​ನವರ ಬಳಿ ಯಾವ ದಾಖಲೆಗಳು ಇವೆ. ಸಿದ್ದರಾಮಯ್ಯ ಹತ್ತಿರ ದಾಖಲೆ ಇದ್ರೆ ಬಿಡುಗಡೆ ಮಾಡ್ಲಿ ಎಂದು ಕಟೀಲ್​​ ಸವಾಲೆಸೆದ್ರು. ಕೊರೋನಾ ಲಸಿಕೆಯಲ್ಲಿ ದೇಶ ಕ್ರಾಂತಿ ಮಾಡಿದೆ. ಆದರೆ ಕಾಂಗ್ರೆಸ್ ಕೊರೋನಾ ಲಸಿಕೆಯಲ್ಲಿ ರಾಜಕೀಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ ಬಾಂದ್ರಾ ಪ್ರದೇಶದಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ: ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ 16ಮಂದಿ ಅರೆಸ್ಟ್‌

ಬಿಜೆಪಿ ವಿರುದ್ಧ ಜನರೇ ದಂಗೆ ಏಳುವ ದಿನ ದೂರವಿಲ್ಲ: ಸಿದ್ದರಾಮಯ್ಯ

ದೆಹಲಿ ಹೀಟ್‌ ಸ್ಟ್ರೋಕ್‌: ಆಸ್ಪತ್ರೆಗೆ ದಾಖಲಾದ ಯುವಕ, ದೆಹಲಿ ಸಿಎಂ ಕಿವಿಮಾತು

ಮೋದಿ, ಅಮಿತ್ ಶಾ ದೇಶದ್ರೋಹಿ ಎಂದ ರಾಹುಲ್ ಗಾಂಧಿ ಕ್ಷಮೆ ಯಾಚಿಸಬೇಕು: ವಿಜಯೇಂದ್ರ

ಕೊಡಗಿನ ದುಬಾರೆ ಆನೆ ಬಿಡಾರಾಕ್ಕೆ ಹೋಗಬೇಕಂದು ಪ್ಲಾನ್ ಮಾಡಿದ್ದವರು ಈ ಸುದ್ದಿ ಓದಲೇ ಬೇಕು

ಮುಂದಿನ ಸುದ್ದಿ
Show comments