Webdunia - Bharat's app for daily news and videos

Install App

‘ಸಿದ್ದು ದಾಖಲೆಯನ್ನ ಬಿಡುಗಡೆ ಮಾಡ್ಲಿ’

Webdunia
ಬುಧವಾರ, 28 ಸೆಪ್ಟಂಬರ್ 2022 (20:58 IST)
ಸಿದ್ದರಾಮೋತ್ಸವಕ್ಕೆ 75 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಅಷ್ಟೊಂದು ಹಣ ಸಿದ್ದರಾಮಣ್ಣ ಅವರಿಗೆ ಎಲ್ಲಿಂದ ಬಂತು ಎಂದು BJP ರಾಜ್ಯಾಧ್ಯಕ್ಷ  ನಳೀನ್​​ ಕುಮಾರ್​​​ ಕಟೀಲ್​​ ಪ್ರಶ್ನಿಸಿದ್ದಾರೆ. ಅವರ ಇತಿಹಾಸ ನೋಡಿ, ಸಿದ್ದರಾಮಯ್ಯ ಶ್ರೀಮಂತ ಕುಟುಂಬದಿಂದ ಬಂದಿಲ್ಲ. ಆದರೂ ಅಷ್ಟೊಂದು ಹಣ ಖರ್ಚು ಮಾಡಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಟೀಲ್​​​ ವಾಗ್ದಾಳಿ ನಡೆಸಿದ್ರು. ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, BJP ಸರ್ಕಾರ ಭ್ರಷ್ಟಾಚಾರ ಮಾಡಿದೆ ಅಂತ ಹೇಳುತ್ತಾರೆ. ಕಾಂಗ್ರೆಸ್​​​ನವರ ಬಳಿ ಯಾವ ದಾಖಲೆಗಳು ಇವೆ. ಸಿದ್ದರಾಮಯ್ಯ ಹತ್ತಿರ ದಾಖಲೆ ಇದ್ರೆ ಬಿಡುಗಡೆ ಮಾಡ್ಲಿ ಎಂದು ಕಟೀಲ್​​ ಸವಾಲೆಸೆದ್ರು. ಕೊರೋನಾ ಲಸಿಕೆಯಲ್ಲಿ ದೇಶ ಕ್ರಾಂತಿ ಮಾಡಿದೆ. ಆದರೆ ಕಾಂಗ್ರೆಸ್ ಕೊರೋನಾ ಲಸಿಕೆಯಲ್ಲಿ ರಾಜಕೀಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲು ನಿಲ್ದಾಣದ ಅಂಗಡಿಯೊಂದರಲ್ಲಿ ಆರಾಮಾಗಿ ಪಫ್ ತಿನ್ನುತ್ತಿರುವ ಇಲಿ, Video Viral

Video: ಡಿಕೆಶಿ ಸರ್ಕಾರದ ವಿರುದ್ಧ ಕಹಳೆ ಊದಿದ ಬಿಜೆಪಿ: ಬಳ್ಳಾರಿ ಚಲೋ ಪಾದಯಾತ್ರೆಗೆ ಬಿಎಸ್‌ವೈ ಚಾಲನೆ

ಕೆಪಿಎಸ್‌ಸಿ ಹಗರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗುತ್ತೆ: ಆರ್‌ ಅಶೋಕ್

ಈ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯುವವರೆಗೆ ಹೋರಾಟ ನಿಲ್ಲದು: ವಿಜಯೇಂದ್ರ ಎಚ್ಚರಿಕೆ, Video

ಮಳೆಗೆ ಲಿಫ್ಟ್ ನೀಡುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್‌

ಮುಂದಿನ ಸುದ್ದಿ
Show comments