ಸಿದ್ದು ವಿರುದ್ಧ ಶ್ರೀರಾಮುಲು ಕಿಡಿ

Webdunia
ಭಾನುವಾರ, 30 ಅಕ್ಟೋಬರ್ 2022 (20:42 IST)
ಸಾರಿಗೆ ಸಚಿವ ಶ್ರೀರಾಮುಲು ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ನೀನು ಅಧಿಕಾರದಲ್ಲಿದ್ದಾಗ ಏನು ಮಾಡಿದೆ ಎಂದು ಎಲ್ಲವೂ ಗೊತ್ತಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಕೊಡಲಿಲ್ಲ ಎಂದ್ರು. . ಗದಗದಲ್ಲಿ ಮಾತನಾಡಿದ ಅವರು, ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಕೊಡಬೇಕು ಅಂತಾ ಇದೆ. ಇದನ್ನು ಡಾ.ಅಂಬೇಡ್ಕರ್ ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಆದರೆ ಇವತ್ತು SC, STಗೆ ಬಿಜೆಪಿ ಸರ್ಕಾರ ಮೀಸಲಾತಿ ಕೊಟ್ಟಿದೆ. ನಮ್ಮ ಸರ್ಕಾರ ಕೊಟ್ಟ ಬಳಿಕ ಏನೇನೋ ಹೇಳ್ತಾ ಇದ್ದೀರಲ್ಲಾ, ಈಗ ನಿಮ್ಮ ಮಾತುಗಳನ್ನು ಕೇಳುವ ಪರಿಸ್ಥಿತಿಯಲ್ಲಿ ಯಾರೂ ಇಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ರು. ಮುಂದಿನ ದಿನಗಳಲ್ಲಿ ಜನ ನಿನ್ನ ಅಹಂಕಾರ ಇಳಿಸುವ ಕೆಲಸ ಮಾಡುತ್ತಾರೆ. ನೀನು ಅಧಿಕಾರದಲ್ಲಿದ್ದಾಗ ಏನು ಮಾಡಿದೆ ಎಂದು ನಮಗೆ ಗೊತ್ತಿದೆ ಎಂದು ಸಚಿವ ಶ್ರೀರಾಮುಲು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ಮಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್ ಚಲೋ ವೇಳೆ ಕಾಂಕ್ರೋಚ್‌ಗಳ ಮೇಳೆ ಲಾಠಿಚಾರ್ಚ್‌: ಕೇಂದ್ರ, ಪೊಲೀಸರಿಗೆ ಹೈಕೋರ್ಟ್‌ ನೋಟಿಸ್‌

ಕಾಂಗ್ರೆಸ್ ಕಚೇರಿಯಿಂದ ಮೊಟ್ಟೆ, ಲಾಂಗ್ ತಂದ ಸಾಕ್ಷಿಗಳಿವೆ: ಆರ್.ಅಶೋಕ್

ಶಿವಾಜಿನಗರದಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿಗಳ ಮೇಲೆ ಹಲ್ಲೆ: ಪ್ರಕರಣದಲ್ಲಿ ಮಹತ್ವದ ಬದಲಾವಣೆ

ರೈಲಿನಲ್ಲಿ ತನ್ನ ನೋಡಿ ಅಸಭ್ಯ ಸನ್ನೆ ಮಾಡುತ್ತಿದ್ದ ಯುವಕನಿಗೆ ಯುವತಿ ಮಾಡಿದ್ದೇನು ನೋಡಿ Video

ದೇಶದ ಯುವಜನತೆಗೆ ಬೇಕಾಗಿರುವುದು ಪರಿಹಾರ, ರಾಜಕೀಯ ನಾಟಕವಲ್ಲ: ರಾಹುಲ್ ವಿರುದ್ಧ ಮಣಿಪುರ ಸಿಎಂ ಗರಂ

ಮುಂದಿನ ಸುದ್ದಿ
Show comments