Select Your Language

Notifications

webdunia
webdunia
webdunia
webdunia

ಮುಂದಿನ ಬಾರಿ ಬಾದಾಮಿಯಿಂದಲೇ ಸ್ಪರ್ಧೆ: ಸಿದ್ದರಾಮಯ್ಯ

bangalore
ಮತ್ತೇ ಬಾದಾಮಿಯಿಂದಲೇ ಸ್ಫಧೆ೯ ಮಾಡುತ್ತೇನೆ,ಈಗಾಗಲೇ ಬೆಂಗಳೂರಿನಲ್ಲಿ ಈ ಬಗ್ಗೆ ಹೇಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಾದಾಮಿ ಮತ್ತೆ ಪುನರುಚ್ಚಿಸಿದ್ದಾರೆ.
  ಬಾಗಲಕೋಟ ಜಿಲ್ಲೆಯ ಬಾದಾಮಿ ಪ್ರವಾಸದಲ್ಲಿರೋ ಮಾಜಿ ಸಿಎಂ ಮಾತನಾಡಿ ಅವರು,ಈಗಲೂ ಅಷ್ಟೇ ಬಾದಾಮಿಯಿಂದಲೇ ಸ್ಫಧೆ೯ ಮಾಡುತ್ತೇನೆಂದ ಸ್ಪಷ್ಟ ಪಡಿಸಿದರು,
ಬಾದಾಮಿ ಕ್ಷೇತ್ರದ ಜನರಿಂದ ಮಾಜಿ ಸಿಎಂ ಸಿದ್ದರಾಮಯ್ಯಗೆ ಇಂದು ಅದ್ದೂರಿ ಸ್ವಾಗತ ನೀಡಲಾಯಿತು.ಎರಡು ದಿನ ಸ್ವಕ್ಷೇತ್ರ ಬಾದಾಮಿ ಪ್ರವಾಸ ಕೈಗೊಂಡ ಮಾಜಿ ಮುಖ್ಯಮಂತ್ರಿಸಿದ್ದರಾಮಯ್ಯವರಿಗೆ ಮುಂದಿನ ಚುಣಾವಣೆ ಬಾದಾಮಿ ಯಿಂದಲೇ ಸ್ಪರ್ದಿಸುವಂತೆ ಕಾರ್ಯಕರ್ತರ ಒತ್ತಾಯಮಾಡಿದರು.ಚಾಮರಾಜಪೇಟೆ ಸ್ಪರ್ದೆ ವಿಷಯ ಪ್ರಸ್ತಾಪದ ಬೆನ್ನಲ್ಲೆ,ಬಾದಾಮಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಮನವಿ ಸಲ್ಲಿಸಿದರು.ಮತ್ತೊಮ್ಮೆ ಬಾದಾಮಿಯಿಂದಲೇ ಸ್ಪರ್ದಿಸಬೇಕು ಎಂದು ಸಿದ್ದರಾಮಯ್ಯ ನವರಿಗೆ ಪ್ರಚಂಡ ಬಹುಮತದಿಂದ ಗೆಲ್ಲಿಸುವ ಉತ್ಸಾಹ ಕಾರ್ಯಕರ್ತರು ವ್ಯಕ್ತಪಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ 1386 ಮಂದಿಗೆ ಸೋಂಕು; 61 ಸೋಂಕಿತರು ಬಲಿ