Webdunia - Bharat's app for daily news and videos

Install App

ಮುಂದಿನ ಬಾರಿ ಬಾದಾಮಿಯಿಂದಲೇ ಸ್ಪರ್ಧೆ: ಸಿದ್ದರಾಮಯ್ಯ

Webdunia
ಸೋಮವಾರ, 12 ಜುಲೈ 2021 (20:36 IST)
ಮತ್ತೇ ಬಾದಾಮಿಯಿಂದಲೇ ಸ್ಫಧೆ೯ ಮಾಡುತ್ತೇನೆ,ಈಗಾಗಲೇ ಬೆಂಗಳೂರಿನಲ್ಲಿ ಈ ಬಗ್ಗೆ ಹೇಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಾದಾಮಿ ಮತ್ತೆ ಪುನರುಚ್ಚಿಸಿದ್ದಾರೆ.
  ಬಾಗಲಕೋಟ ಜಿಲ್ಲೆಯ ಬಾದಾಮಿ ಪ್ರವಾಸದಲ್ಲಿರೋ ಮಾಜಿ ಸಿಎಂ ಮಾತನಾಡಿ ಅವರು,ಈಗಲೂ ಅಷ್ಟೇ ಬಾದಾಮಿಯಿಂದಲೇ ಸ್ಫಧೆ೯ ಮಾಡುತ್ತೇನೆಂದ ಸ್ಪಷ್ಟ ಪಡಿಸಿದರು,
ಬಾದಾಮಿ ಕ್ಷೇತ್ರದ ಜನರಿಂದ ಮಾಜಿ ಸಿಎಂ ಸಿದ್ದರಾಮಯ್ಯಗೆ ಇಂದು ಅದ್ದೂರಿ ಸ್ವಾಗತ ನೀಡಲಾಯಿತು.ಎರಡು ದಿನ ಸ್ವಕ್ಷೇತ್ರ ಬಾದಾಮಿ ಪ್ರವಾಸ ಕೈಗೊಂಡ ಮಾಜಿ ಮುಖ್ಯಮಂತ್ರಿಸಿದ್ದರಾಮಯ್ಯವರಿಗೆ ಮುಂದಿನ ಚುಣಾವಣೆ ಬಾದಾಮಿ ಯಿಂದಲೇ ಸ್ಪರ್ದಿಸುವಂತೆ ಕಾರ್ಯಕರ್ತರ ಒತ್ತಾಯಮಾಡಿದರು.ಚಾಮರಾಜಪೇಟೆ ಸ್ಪರ್ದೆ ವಿಷಯ ಪ್ರಸ್ತಾಪದ ಬೆನ್ನಲ್ಲೆ,ಬಾದಾಮಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಮನವಿ ಸಲ್ಲಿಸಿದರು.ಮತ್ತೊಮ್ಮೆ ಬಾದಾಮಿಯಿಂದಲೇ ಸ್ಪರ್ದಿಸಬೇಕು ಎಂದು ಸಿದ್ದರಾಮಯ್ಯ ನವರಿಗೆ ಪ್ರಚಂಡ ಬಹುಮತದಿಂದ ಗೆಲ್ಲಿಸುವ ಉತ್ಸಾಹ ಕಾರ್ಯಕರ್ತರು ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments