ಆಕ್ರಮ ಗಣಿಕಾರಿಕೆಯ ವಿರುದ್ಧ ಮಾತನಾಡಿದ ಸಿದ್ದು

Webdunia
ಗುರುವಾರ, 15 ಜುಲೈ 2021 (21:01 IST)
ಇಂದು ಚಾಮರಾಜ ಪೇಟೆಗೆ  ಕಾರ್ಯಕ್ರಮಕ್ಕೆಂದು  ಆಗಮಿಸಿದ ಸಿದ್ದರಾಮಯ್ಯನವರು ಸುದ್ದಿಗೋಷ್ಟಿಯಲ್ಲಿ  ಮಾತನಾಡಿದರು. ಮುಂದೆ  ನಡೆಯಬೇಕಿದ್ದ ವಿಧಾನ ಸಬೆ  ಅದಿವೇಶನದಲ್ಲಿ  
ಅಕ್ರಮ ಗಣಿಗಾರಿಕೆ ವಿಚಾರವನ್ನು  ಪ್ರಸ್ತಾಪಿಸುತ್ತೇನೆ.
ಆದರೆ ರಾಜ್ಯ ಸರ್ಕಾರ ಅಧಿವೇಶನ ನಡೆಸಿಲ್ಲ. ಹೀಗಾಗಿ ಅಧಿವೇಶನ ನಡೆಸಿ ಎಂದು ಪತ್ರ ಬರೆದಿದ್ದೇನೆ.  ಕನಿಷ್ಠ 60 ದಿನ ಅಧಿವೇಶನ ನಡೆಸಲೇಬೇಕು. ಮೊದಲು ಭ್ರಷ್ಟಾಚಾರ, ಕೊರೋನಾ ವೈಫಲ್ಯ ಹಾಗೂ ಅಕ್ರಮ ಗಣಿಗಾರಿಕೆ ಬಗ್ಗೆ ಚರ್ಚೆ ನಡೆಸಬೇಕಿದೆ. ಈಗ ರಾಕೇಶ್ ಪಾಪಣ್ಣ ಸಿದ್ದರಾಮಯ್ಯ ಆಪ್ತ ಎಂಬ ಆರೋಪವೂ ಕೇಳಿ ಬರ್ತಿದೆ. ಇದಕ್ಕೆ ಪ್ರತಿಯಾಗಿ ಯಾರು ಏನು ಬೇಕಾದರು ಹೇಳಿ ಕೊಳ್ಳಬಹುದು  ಆದರೆ ಅದೆಲ್ಲ ಬಹಳ ದಿನ  ನಡೆಯಲ್ಲ ಎಂದು  ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments