Webdunia - Bharat's app for daily news and videos

Install App

ಚುನಾವಣೆ ಹತ್ತಿರವಾಗ್ತಿದಂತೆ ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದು

Webdunia
ಬುಧವಾರ, 23 ನವೆಂಬರ್ 2022 (15:26 IST)
ಬ್ರಾಹ್ಮಣರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಸಿದ್ದರಾಮಯ್ಯ ಆಪ್ತ .ಇದರ ಬೆನ್ನಲ್ಲೇ ಬ್ರಾಹ್ಮಣ ಸಮುದಾಯದ ಅಧ್ಯಕ್ಷರನ್ನು ಕರೆದು ಸಿದ್ದು ಮಾತನಾಡಿದಾರೆ.ಬ್ರಾಹ್ಮಣ ಸಮುದಾಯದ ಅಧ್ಯಕ್ಷ ಅಶೋಕ ಹಾರ್ನಳ್ಳಿಯನ್ನು ಕರೆದು ಮಾತನಾಡಿದ್ದು,ಈ ಮೂಲಕ ಸಿದ್ದರಾಮಯ್ಯ ಕೇವಲ ಅಹಿಂದ ನಾಯಕ ಎಂಬ ಹುಹಾ ಪೋಹಗಳಿಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ.ಚುನಾವಣೆ ಹತ್ತಿರವಾಗುತ್ತಿದ್ದಂತೆ ಒಗ್ಗಟ್ಟಿನ ಮಂತ್ರವನ್ನು ಜಪಿಸಲು ಸಿದ್ದು ಮುಂದಾಗಿದ್ದು,ಈ ಮೂಲಕ ಮೈಸೂರು ಘಟನೆಗೆ ತೆರೆಎಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments