Webdunia - Bharat's app for daily news and videos

Install App

ಸಿಎಂ ಕಾರಿಗೆ ಮುತ್ತಿಗೆ : ಯಡಿಯೂರಪ್ಪಗೆ ಕಪ್ಪು ಬಾವುಟ ಪ್ರದರ್ಶನ - ಲಾಠಿ ಚಾರ್ಜ್

Webdunia
ಭಾನುವಾರ, 6 ಅಕ್ಟೋಬರ್ 2019 (12:37 IST)
ಸಿಎಮ್ ಬಿ.ಎಸ್.ಯಡಿಯೂರಪ್ಪಗೆ ಕಪ್ಪು ಬಾವುಟದ ಸ್ವಾಗತ ಕೋರಲಾಗಿದ್ದು, ಪ್ರತಿಭಟನಾಕಾರರಿಗೆ ಲಾಠಿ ರುಚಿ ತೋರಿಸಲಾಗಿದೆ.

ನೆರೆ ಪರಿಸ್ಥಿತಿ ವೀಕ್ಷಿಸಲು ಯಾದಗಿರಿ ನಗರವನ್ನು ಪ್ರವೇಶಿಸ್ತಿದ್ದಂತೆ ಯಡಿಯೂರಪ್ಪಗೆ ಕಪ್ಪು ಬಾವುಟ ತೋರಿಸಿ ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ರು.

ಗುರುಮಠಕಲ್ ಕ್ಷೇತ್ರದ ಅನುದಾನ, ಖಾಸಾ ಮಠಕ್ಕೆ ನೀಡಿದ ಅನುದಾನ ವಾಪಾಸ್ ಪಡೆದಿರೋ ಹಿನ್ನೆಲೆಯಲ್ಲಿ
ನಗರದ ಶಾಸ್ತ್ರೀ ಚೌಕ್ ಬಳಿ ಸಿಎಮ್ ಕಾರು ಮುತ್ತಿಗೆ ಹಾಕಿದರು ಜೆಡಿಎಸ್ ಕಾರ್ಯಕರ್ತರು.

ಕಾರ್ಯಕರ್ತರ ಮೇಲೆ ಲಘು ಲಾಠಿ ಪ್ರಹಾರ ನಡೆಸಲಾಯಿತು. ಅಲ್ಲದೇ ಇಬ್ಬರು ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು ಪರಿಸ್ಥಿತಿ ಶಾಂತಗೊಳಿಸಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments