Select Your Language

Notifications

webdunia
webdunia
webdunia
webdunia

ಮೈಸೂರಿನ ಜಲದರ್ಶಿನಿ ಕಚೇರಿಗೆ ಮುತ್ತಿಗೆ

ಮೈಸೂರಿನ ಜಲದರ್ಶಿನಿ ಕಚೇರಿಗೆ ಮುತ್ತಿಗೆ
Mysore , ಸೋಮವಾರ, 4 ಸೆಪ್ಟಂಬರ್ 2023 (15:23 IST)
ಮೈಸೂರಲ್ಲೂ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಹೋರಾಟ ನಡೆಸಲಾಗಿದೆ.. ರಾಜ್ಯಾದ್ಯಂತ ಸಂಸದರ ಕಚೇರಿ ಮುಂದೆ ರೈತರ ಪ್ರತಿಭಟನೆ ಹಿನ್ನೆಲೆ ಸಂಸದ ಪ್ರತಾಪ್ ಸಿಂಹ ಕಚೇರಿಗೆ ಮುತ್ತಿಗೆ ಹಾಕಲು ರೈತರು ಹಾಗೂ ಆಪ್ ಸದಸ್ಯರು ತಯಾರಿ ನಡೆಸಿದ್ದಾರೆ.. ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿರುವ ಕಚೇರಿಗೆ ಮುತ್ತಿಗೆ ಹಾಕಲು ಸಿದ್ಧತೆ ಮಾಡಿಕೊಳ್ಳಲಾಗಿದೆ..

Share this Story:

Follow Webdunia kannada

ಮುಂದಿನ ಸುದ್ದಿ

ಸಂಸದ ಸ್ಥಾನದಿಂದ ಪ್ರಜ್ವಲ್ ಅನರ್ಹ..ದೆಹಲಿಯತ್ತ HDD